ಕುಡಿದ ಅಮಲಲ್ಲಿ ಮರ್ಮಾಂಗವನ್ನೇ ಕಚ್ಚಿ ತುಂಡರಿಸಿದ ಭೂಪ- ಅದನ್ನು ಹಿಡಿದುಕೊಂಡೇ ಆಸ್ಪತ್ರೆಗೆ ದಾಖಲು
ತಿರುವನಂತಪುರ: ಕುಡಿದ ಅಮಲಿನಲ್ಲಿ ಕೊಲೆ ಮಾಡುವುದು, ಮಾರಣಾಂತಿಕ ಹಲ್ಲೆ ಮಾಡುವುದು ಮಾಮೂಲು. ಆದರೆ ಇಲ್ಲೊಬ್ಬ ವ್ಯಕ್ತಿ ಇನ್ನೊಬ್ಬನ ಮರ್ಮಾಂಗವನ್ನೇ ಬಾಯಿಯಿಂದ ಕಚ್ಚಿ ಕಟ್ ಮಾಡಿದ್ದಾನೆ. ಇಂಥದ್ದೊಂದು ಭಯಾನಕ ಘಟನೆ ನಡೆದಿರುವುದು ಕೇರಳದ ಕುನ್ನಾಥುರನ ಬಾರ್ನಲ್ಲಿ. ಕುಡಿದ ಅಮಲಿನಲ್ಲಿ ಗಲಾಟೆ ವೇಳೆ ಮರ್ಮಾಂಗವನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿದ್ದಾನೆ. ಇಂಥದ್ದೊಂದು ಕೃತ್ಯ ಎಸಗಿದವರು 28 ವರ್ಷದ ಷರೀಫ್ ಎಂಬಾತ. ಈತನ ಈ ಕೃತ್ಯಕ್ಕೆ ಬಲಿಯಾದವ 55 ವರ್ಷದ ಸುಲೇಮಾನ್. ಷರೀಫ್ ಪೆರುಂಬಾದಪ್ಪು ನಿವಾಸಿಯಾಗಿದ್ದು, ಸುಲೇಮಾನ್ ಪುನ್ನುಕಾವುನಲ್ಲಿ ವಾಸವಾಗಿದ್ದರು. ಇಬ್ಬರೂ ಬಾರ್ಗೆ … Continue reading ಕುಡಿದ ಅಮಲಲ್ಲಿ ಮರ್ಮಾಂಗವನ್ನೇ ಕಚ್ಚಿ ತುಂಡರಿಸಿದ ಭೂಪ- ಅದನ್ನು ಹಿಡಿದುಕೊಂಡೇ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed