ಕುಡಿದ ಅಮಲಲ್ಲಿ ಮರ್ಮಾಂಗವನ್ನೇ ಕಚ್ಚಿ ತುಂಡರಿಸಿದ ಭೂಪ- ಅದನ್ನು ಹಿಡಿದುಕೊಂಡೇ ಆಸ್ಪತ್ರೆಗೆ ದಾಖಲು

ತಿರುವನಂತಪುರ: ಕುಡಿದ ಅಮಲಿನಲ್ಲಿ ಕೊಲೆ ಮಾಡುವುದು, ಮಾರಣಾಂತಿಕ ಹಲ್ಲೆ ಮಾಡುವುದು ಮಾಮೂಲು. ಆದರೆ ಇಲ್ಲೊಬ್ಬ ವ್ಯಕ್ತಿ ಇನ್ನೊಬ್ಬನ ಮರ್ಮಾಂಗವನ್ನೇ ಬಾಯಿಯಿಂದ ಕಚ್ಚಿ ಕಟ್​ ಮಾಡಿದ್ದಾನೆ. ಇಂಥದ್ದೊಂದು ಭಯಾನಕ ಘಟನೆ ನಡೆದಿರುವುದು ಕೇರಳದ ಕುನ್ನಾಥುರನ ಬಾರ್​ನಲ್ಲಿ. ಕುಡಿದ ಅಮಲಿನಲ್ಲಿ ಗಲಾಟೆ ವೇಳೆ ಮರ್ಮಾಂಗವನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿದ್ದಾನೆ. ಇಂಥದ್ದೊಂದು ಕೃತ್ಯ ಎಸಗಿದವರು 28 ವರ್ಷದ ಷರೀಫ್​ ಎಂಬಾತ. ಈತನ ಈ ಕೃತ್ಯಕ್ಕೆ ಬಲಿಯಾದವ 55 ವರ್ಷದ ಸುಲೇಮಾನ್. ಷರೀಫ್ ಪೆರುಂಬಾದಪ್ಪು ನಿವಾಸಿಯಾಗಿದ್ದು, ಸುಲೇಮಾನ್ ಪುನ್ನುಕಾವುನಲ್ಲಿ ವಾಸವಾಗಿದ್ದರು. ಇಬ್ಬರೂ ಬಾರ್​ಗೆ … Continue reading ಕುಡಿದ ಅಮಲಲ್ಲಿ ಮರ್ಮಾಂಗವನ್ನೇ ಕಚ್ಚಿ ತುಂಡರಿಸಿದ ಭೂಪ- ಅದನ್ನು ಹಿಡಿದುಕೊಂಡೇ ಆಸ್ಪತ್ರೆಗೆ ದಾಖಲು