ಪ್ರಾಣಕ್ಕೆ ಕುತ್ತಾಯ್ತು ಪರೋಪಕಾರ! ಆಡಿನ ಮರಿ ರಕ್ಷಿಸಲು ಹೋಗಿ ಜೀವ ಕಳೆದುಕೊಂಡ ಮಂಗಳೂರು ಯುವಕ
ಮಂಗಳೂರು: ಆಡಿನ ಮರಿಯೊಂದನ್ನು ರಕ್ಷಿಸಲು ಹೋಗಿ ಪ್ರಾಣವನ್ನೇ ಯುವಕನೊಬ್ಬ ಕಳೆದುಕೊಂಡಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ರೈಲಿನಲ್ಲಿ ಸಿಲುಕಿದ್ದ ಆಡಿನ ಮರಿ ಪ್ರಾಣವನ್ನು ಕಾಪಾಡಲು ಹೋಗಿದ್ದೇ ಈ ಯುವಕನ ಜೀವಕ್ಕೆ ಕುತ್ತಾಗಿ ಹೋಯ್ತು! 2021 ಆಗಸ್ಟ್ 28ರಂದು ಜೋಕಟ್ಟೆ ಪರಿಸರದಲ್ಲಿ ರೈಲ್ವೆ ಹಳಿಗೆ ಆಡಿನ ಮರಿಯೊಂದು ಸಿಲುಕಿತ್ತು. ಅತ್ತ ಕಡೆಯಿಂದ ರೈಲಿನ ಶಬ್ದವಾಗುತ್ತಿತ್ತು. ಆದರೆ ಹಳಿಯಲ್ಲಿ ಮರಿಯ ಕಾಲು ಸಿಲುಕಿ ಒದ್ದಾಡುತ್ತಿತ್ತು. ಅಲ್ಲಿಂದಲೇ ಹೋಗುತ್ತಿದ್ದ 21 ವರ್ಷದ ಜೋಕಟ್ಟೆ ಯುವಕ ಚೇತನ್ ಇದನ್ನು ನೋಡಿದ್ದಾನೆ. ಅವನಿಗೆ ಆಡಿನ … Continue reading ಪ್ರಾಣಕ್ಕೆ ಕುತ್ತಾಯ್ತು ಪರೋಪಕಾರ! ಆಡಿನ ಮರಿ ರಕ್ಷಿಸಲು ಹೋಗಿ ಜೀವ ಕಳೆದುಕೊಂಡ ಮಂಗಳೂರು ಯುವಕ
Copy and paste this URL into your WordPress site to embed
Copy and paste this code into your site to embed