ಪಾಕಿಸ್ತಾನ ಯಾಕೆ? ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ಚಿಕ್ಕಮಗಳೂರಿನಿಂದ ಸ್ಪರ್ಧಿಸಲಿ…
ಬೆಂಗಳೂರು: ಇತ್ತೀಚೆಗೆ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಹೋಗಿ ಚುನಾವಣೆ ಗೆಲ್ಲಲಿ ಎಂಬ ಸಿಟಿ ರವಿ ಹೇಳಿಕೆ ನೀಡಿ ಕಿಡಿ ಹಚ್ಚಿದ್ದರು. ಈ ಬಗ್ಗೆ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ಕಿಡಿ ಕಾರಿದ್ದಾರೆ. ಸಿದ್ಧರಾಮಯ್ಯ ಪರವಾಗಿ ಬ್ಯಾಟಿಂಗ್ ನಡೆಸಿದ ಸಚಿನ್ ಮೀಗಾ, ‘ಚಿಕ್ಕಮಗಳೂರು ಕ್ಷೇತ್ರದಲ್ಲಿ ಸೋಲಿನ ಭಯದಿಂದ ಸಿ.ಟಿ.ರವಿ ಪಾಕಿಸ್ತಾನ ಹೆಸರು ಬಳಸಿ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ಯಾಕೆ? ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಚಿಕ್ಕಮಗಳೂರಿನಲ್ಲೇ ಸ್ಪರ್ಧಿಸಲಿ. ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ಬಹುಮತದಿಂದ ಗೆಲ್ಲುತ್ತಾರೆ. ಸಿ ಟಿ.ರವಿಗೆ ತಾಕತ್ … Continue reading ಪಾಕಿಸ್ತಾನ ಯಾಕೆ? ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ಚಿಕ್ಕಮಗಳೂರಿನಿಂದ ಸ್ಪರ್ಧಿಸಲಿ…
Copy and paste this URL into your WordPress site to embed
Copy and paste this code into your site to embed