ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ ಕೂಡಲೇ ಟ್ವೀಟ್ ಮಾಡಿದ ರಾಜಸ್ಥಾನ ಡಿಸಿಎಂ ಸಚಿನ್​ ಪೈಲಟ್​…

ನವದೆಹಲಿ: ರಾಜಸ್ಥಾನ ಕಾಂಗ್ರೆಸ್​ ಸರ್ಕಾರದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಉಪಮುಖ್ಯಮಂತ್ರಿ ಸಚಿನ್​ ಪೈಲಟ್​ ಮಧ್ಯೆ ಸಣ್ಣದೊಂದು ಭಿನ್ನಮತ ಹುಟ್ಟಿದ್ದು ಗುಟ್ಟಾಗೇನೂ ಉಳಿದಿಲ್ಲ. ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಸಚಿನ್​ ಪೈಲಟ್​ ಸ್ವಲ್ಪ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ವಜ್ರ ವ್ಯಾಪಾರಿ ರಾಜೀವ್ ಅರೋರಾ ಅವರನ್ನು ರಾಜ್ಯಸಭೆಗೆ ಕಳುಹಿಸುವ ವಿಚಾರದಲ್ಲಿ ಪೈಲಟ್​ ವಿರೋಧ ವ್ಯಕ್ತಪಡಿಸಿದ್ದರೂ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಇದನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಅದರ ಹೊರತಾಗಿ ಕೂಡ ಅಲ್ಲಿ ಕೆಲವೊಂದಿಷ್ಟು ಅಸಾಮಾಧಾನಗಳು ಬೂದಿಮುಚ್ಚಿದ ಕೆಂಡದಂತೆ ಇದೆ ಎಂದರೆ ತಪ್ಪಾಗಲಾರದು. ಹೀಗಿರುವಾಗ ಮಧ್ಯಪ್ರದೇಶದಲ್ಲಿ … Continue reading ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ ಕೂಡಲೇ ಟ್ವೀಟ್ ಮಾಡಿದ ರಾಜಸ್ಥಾನ ಡಿಸಿಎಂ ಸಚಿನ್​ ಪೈಲಟ್​…