VIDEO| ಮಹಾಶಿವರಾತ್ರಿಯಂದು ಅಪ್ಪು ನೆನೆದು ಭಾವುಕರಾದ ಸದ್ಗುರು

ಕೊಯಂಬತ್ತೂರು: ನಟ, ಕರ್ನಾಟಕ ರತ್ನ, ಪವರ್​ಸ್ಟಾರ್​ ಡಾ. ಪುನೀತ್​ ರಾಜ್​ಕುಮಾರ್​ ದೈಹಿಕವಾಗಿ ಅಗಲಿದ್ದರು ಮಾನಸಿಕವಾಗಿ ಅಭಿಮಾನಿಗಳ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರಿದ್ದಾರೆ. ಪುನೀತ್​ ರಾಜ್​ಕುಮಾರ್ ಅವರನ್ನು ಅವರ ಅಭಿಮಾನಿಗಳು ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಆರಾಧಿಸುತ್ತಾರೆ. ರಾಜ್ಯ, ದೇಶ, ವಿದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರನ್ನು ಜನ ಸ್ಮರಿಸಿಕೊಳ್ಳುತ್ತಾರೆ. ಇದೀಗ ಪುನೀತ್​ ರಾಜ್​ಕುಮಾರ್​ ಅವರನ್ನು ನೆನಸಿಕೊಂಡು ಸದ್ಗುರು ಜಗ್ಗಿ ವಾಸುದೇವ ಅವರು ಭಾವುಕರಾಗಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಇಶಾ ಫೌಂಡೇಶನ್​ ವತಿಯಿಂದ ಕೊಯಂಬತ್ತೂರಿನಲ್ಲಿ ವಿಶೇಷ ಕಾರ್ಯಕ್ರವನ್ನು ಆಯೋಜಿಸಲಾಗಿತ್ತು. ಖ್ಯಾತ ಸಿನಿ ತಾರೆಯರು, … Continue reading VIDEO| ಮಹಾಶಿವರಾತ್ರಿಯಂದು ಅಪ್ಪು ನೆನೆದು ಭಾವುಕರಾದ ಸದ್ಗುರು