ಕೊಯಮತ್ತೂರು: ಇಶಾ ಫೌಂಡೇಶನ್ ಸಂಸ್ಥಾಪಕ ಮತ್ತು ಆಧ್ಯಾತ್ಮಿಕ ಶಿಕ್ಷಕ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಇದನ್ನೂ ಓದಿ: ಜಪಾನ್ನಲ್ಲಿ ಭೂಕಂಪ.. 28ನೇ ಮಹಡಿಯಲ್ಲಿ ರಾಜಮೌಳಿ ಕುಟುಂಬ!
ಇದೇ ತಿಂಗಳ 17ರಂದು ದೆಹಲಿಯ ಇಂದ್ರಪ್ರಸ್ಥ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರನ್ನು ವೆಂಟಿಲೇಟರ್ಗೆ ವರ್ಗಾಯಿಸಲಾಗಿದ್ದು, ಅವರ ಸ್ಥಿತಿ ಸುಧಾರಿಸುತ್ತಿದೆ.
ಸದ್ಗುರು ಜಗ್ಗಿ ವಾಸುದೇವ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮಾರ್ಚ್ 15 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೆಚ್ಚಿನ ತಪಾಸಣೆ ನಡೆಸಿದಾಗ ಅವರ ಮೆದುಳಿನಲ್ಲಿ ರಕ್ತಸ್ರಾವವಾಗಿರುವುದು ಕಂಡುಬಂದಿದೆ. ಕಳೆದ ನಾಲ್ಕು ವಾರಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಒಳಗಾಗಿದ್ದಾರೆ.
ಜಂಕ್ ಫುಡ್ ತಿನ್ನಬೇಡ ಎಂದಿದ್ದಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ!