ಲೋಕಸಭಾ ಚುನಾವಣೆ ಬಳಿಕ ಹೊಸ ಸರ್ಕಾರ ಮೊದಲು ಮಾಡಬೇಕಾದ ಕೆಲಸ ಏನೆಂದು ತಿಳಿಸಿದ ಸದ್ಗುರು!
ನವದೆಹಲಿ: ಲೋಕಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳುಗಳು ಬಾಕಿ ಇವೆ. ಕೆಲವೇ ವಾರಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದ್ದು, ನಾಲ್ಕೈದು ತಿಂಗಳಲ್ಲಿ ಹೊಸ ಸರ್ಕಾರವೂ ರಚನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈಶ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್, ಹೊಸ ಸರ್ಕಾರ ಮಾಡಬೇಕಾದ ಬಹು ಮುಖ್ಯ ಕೆಲಸ ಏನೆಂಬುದನ್ನು ತಿಳಿಸಿದ್ದಾರೆ. ಸದ್ಗುರು ಅವರು ಕೊಯಮತ್ತೂರಿನ ತಮ್ಮ ಆಶ್ರಮದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋವನ್ನು ಅವರದೇ ಹೆಸರಿನ ಯೂಟ್ಯೂಬ್ ಚಾನೆಲ್ನಲ್ಲಿ ಪೋಸ್ಟ್ ಮಾಡಲಾಗಿದ್ದು, ಹೊಸ ಸರ್ಕಾರ ಯಾವುದಕ್ಕೆ ಆದ್ಯತೆ ನೀಡಬೇಕೆಂಬುದನ್ನು ಸದ್ಗುರು … Continue reading ಲೋಕಸಭಾ ಚುನಾವಣೆ ಬಳಿಕ ಹೊಸ ಸರ್ಕಾರ ಮೊದಲು ಮಾಡಬೇಕಾದ ಕೆಲಸ ಏನೆಂದು ತಿಳಿಸಿದ ಸದ್ಗುರು!
Copy and paste this URL into your WordPress site to embed
Copy and paste this code into your site to embed