ತುರ್ತು ಮೆದುಳು ಶಸ್ತ್ರಚಿಕಿತ್ಸೆ; ಸದ್ಗುರು ಆರೋಗ್ಯದ ಬಗ್ಗೆ ವೈದ್ಯರು ಹೇಳುವುದೇನು?

ನವದೆಹಲಿ: ಪ್ರಸಿದ್ಧ ಆಧ್ಯಾತ್ಮಿಕ ಗುರು, ಈಶಾ ಫೌಂಡೇಷನ್​ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ ಅವರ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದು, ನವದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ಸದ್ಗುರು ಜಗ್ಗಿ ವಾಸುದೇವ ಅವರಿಗೆ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇತ್ತ ಅವರ ಮಾರ್ಚ್​ 17ರಂದು ಸದ್ಗುರು ಜಗ್ಗಿ ವಾಸುದೇವ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಮಾತನಾಡಿರುವ ಅಪೋಲೋ ಆಸ್ಪತ್ರೆ ವೈದ್ಯ ಡಾ. ವಿನೀತ್​ ಸೂರಿ, ಮಾರ್ಚ್ 17ರಂದು ಸದ್ಗುರು … Continue reading ತುರ್ತು ಮೆದುಳು ಶಸ್ತ್ರಚಿಕಿತ್ಸೆ; ಸದ್ಗುರು ಆರೋಗ್ಯದ ಬಗ್ಗೆ ವೈದ್ಯರು ಹೇಳುವುದೇನು?