ಉಪ್ಪಿನಂಗಡಿ ಸಹಕಾರಿ ಸಂಘಕ್ಕೆ ಸಹಕಾರ ಭಾರತಿ ತಂಡ ಭೇಟಿ

blank
blank

ಉಪ್ಪಿನಂಗಡಿ: ಸಹಕಾರ ಭಾರತಿಯ ಜಿಲ್ಲಾ ಸ್ತರದ ಬೈಠಕ್ ಹಿನ್ನೆಲೆಯಲ್ಲಿ ಆಗಮಿಸಿದ ರಾಜ್ಯ ಹಾಗೂ ಜಿಲ್ಲಾ ಸ್ತರದ ಪದಾಧಿಕಾರಿಗಳು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಭೇಟಿ ನೀಡಿ ಸಂಘದ ವ್ಯವಹಾರದ ಬಗ್ಗೆ ವಿಚಾರ ವಿಮರ್ಶೆ ನಡೆಸಿದರು.

ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು ಸಹಕಾರ ಭಾರತಿಯ ಪದಾಧಿಕಾರಿಗಳನ್ನು ಗೌರವಿಸಿದರು. ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ರಾಜ್ಯ ಸಹಕಾರ್ಯದರ್ಶಿ ಗಣೇಶ್ ಶೆಣೈ, ಜಿಲ್ಲಾ ಅಧ್ಯಕ್ಷ ಸುಧಾಕರ ರೈ, ಜಿಲ್ಲಾ ಉಪಾಧ್ಯಕ್ಷ ಕೆ.ವಿ.ಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಮಂಗಳೂರು ಮಹಾನಗರ ಅಧ್ಯಕ್ಷ ಜಿ.ಆರ್.ಪ್ರಸಾದ್, ಜಿಲ್ಲಾ ಮಹಿಳಾ ಪ್ರಮುಖ್ ಸುಭದ್ರಾ ರಾವ್, ಬೆಳ್ತಂಗಡಿ ತಾಲೂಕು ಅಧ್ಯಕ್ಷ ವೆಂಕಪ್ಪಯ್ಯ, ಮೂಡುಬಿದಿರೆ ತಾಲೂಕು ಅಧ್ಯಕ್ಷ ದಯಾನಂದ ಪೈ, ಕಡಬ ತಾಲೂಕು ಪ್ರಧಾನ ಕಾರ್ಯದರ್ಶಿ ಭರತ್ ನೆಕ್ಕರಾಜೆ, ಬೆಳ್ತಂಗಡಿ ತಾಲೂಕು ಮಹಿಳಾ ಪ್ರಮುಖ್ ಭಾರತಿ, ಪ್ರಮುಖರಾದ ಪ್ರಶಾಂತ್ ಗಟ್ಟಿ, ಪದ್ಮನಾಭ ಅರ್ಕಜೆ, ರಾವೇಂದ್ರ ಭಂಡಾರ್ಕರ್ ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಅರ್ಜಿ ಆಹ್ವಾನ

ಮಂಗಳೂರು ಸ್ಮಾರ್ಟ್ ಸಿಟಿ ಉಳಿಕೆ ಕಾಮಗಾರಿ ಕಾಲಮಿತಿ ವಿಸ್ತರಣೆ

Share This Article

ಪೈಲ್ಸ್​ ಇರುವವರು ಈ ಆಹಾರಗಳನ್ನು ಬಿಟ್ಟುಬಿಡಿ! ಸಮಸ್ಯೆಯಿಂದ ಹೊರಬರಲು ಇಲ್ಲಿವೆ ಉಪಯುಕ್ತ ಸಲಹೆ | Piles

Piles: ಮೂಲವ್ಯಾಧಿ ಅಥವಾ ಪೈಲ್ಸ್​ ಸಮಸ್ಯೆ ಬಹುಜನರಲ್ಲಿ ಕಾಡುವ ತೀರ ಸಾಮಾನ್ಯ ರೋಗ. ಅದರಲ್ಲೂ ಇಂದಿನ…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಯ ನೀರನ್ನು ಕುಡಿಯಿರಿ! ಯಾವ ಆರೋಗ್ಯ ಸಮಸ್ಯೆನೂ ಬರಲ್ಲ.. curry leaves water

ಬೆಂಗಳೂರು: ( curry leaves water )  ನೀವು ಕೂಡ ನಿಮ್ಮ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು…