ನಾಚಿಕೆ ಆಗಬೇಕು ತುಕ್ಡೆ ತುಕ್ಡೆ ಗ್ಯಾಂಗ್​ನವರಿಗೆ..ರಾಷ್ಟ್ರಕ್ಕೇ ಮಾರಕ ಅವರು: ಹುತಾತ್ಮ ಯೋಧನ ಪತ್ನಿಯ ಆಕ್ರೋಶ

ಜಮ್ಮು-ಕಾಶ್ಮೀರ: ಭಾರತೀಯ ಸೇನೆ ವಿರುದ್ಧ ಕೆಟ್ಟದಾಗಿ ಟ್ವಿಟರ್​​ನಲ್ಲಿ ಪೋಸ್ಟ್​ ಹಾಕಿದ್ದ ಜೆಎನ್​ಯು ವಿದ್ಯಾರ್ಥಿ ಸಜೀಬ್​ (ಸೈಯದ್​) ವಿರುದ್ಧ ನಿನ್ನೆ ಎಫ್​ಐಆರ್​ ದಾಖಲಾಗಿದೆ. ಅದರ ಬೆನ್ನಲ್ಲೇ ಹುತಾತ್ಮ ಸ್ಕ್ವಾಡ್ರನ್​ ಲೀಡರ್​ ರವಿ ಖನ್ನಾ ಅವರ ಪತ್ನಿ ನಿರ್ಮಲಾ ಖನ್ನಾ, ಸೈಯದ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರೆಲ್ಲ ತುಕ್ಡೆ ತುಕ್ಡೆ ಗ್ಯಾಂಗ್​ನವರು. ಸೇನೆ ವಿರುದ್ಧ ಮಾತನಾಡುವ ಇಂಥ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕೋವಿಡ್‍ ರಿಪೋರ್ಟಿಂಗ್ ಕರ್ನಾಟಕ ಬೆಸ್ಟ್ – ಸ್ಟ್ಯಾನ್ ಫೋರ್ಡ್ ಅಧ್ಯಯನ … Continue reading ನಾಚಿಕೆ ಆಗಬೇಕು ತುಕ್ಡೆ ತುಕ್ಡೆ ಗ್ಯಾಂಗ್​ನವರಿಗೆ..ರಾಷ್ಟ್ರಕ್ಕೇ ಮಾರಕ ಅವರು: ಹುತಾತ್ಮ ಯೋಧನ ಪತ್ನಿಯ ಆಕ್ರೋಶ