ಮರದ ಕೆಳಗೇ ಹಾಸಿಗೆ, ಕೊಂಬೆಗಳಲ್ಲೇ ಸಲೈನ್​ ಬಾಟೆಲ್​! ನಗರಕ್ಕೆ ಬರಲು ಹೆದರಿ ಮರದಡಿ ಮಲಗಿದ ರೋಗಿಗಳು!

ಭೋಪಾಲ್: ದೇಶದಲ್ಲಿ ಕರೊನಾ ರುದ್ರತಾಂಡವ ಆಡುತ್ತಿದೆ. ಪ್ರತಿದಿನ ಸಾವಿರಾರು ಜನರು ಸಾವನ್ನಪ್ಪುತ್ತಿದ್ದರೆ ಲಕ್ಷಾಂತರ ಜನರು ಸೋಂಕಿಗೆ ತುತ್ತಾಗುತ್ತಿದ್ದಾರೆ. ಬಹುತೇಕ ಆಸ್ಪತ್ರೆಗಳಲ್ಲಿ ಬೆಡ್​ ವ್ಯವಸ್ಥೆ ಭರ್ತಿಯಾಗಿದೆ. ಹೀಗಿರುವಾಗ ನಗರಕ್ಕೆ ಬಂದರೆ ಕರೊನಾ ಬಂದಿದೆ ಎನ್ನುತ್ತಾರೆ ಎಂದ ಭಯಪಟ್ಟ ಗ್ರಾಮದ ರೋಗಿಗಳು ಮರದಡಿಯಲ್ಲೇ ಚಿಕಿತ್ಸೆ ಪಡೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಈ ರೀತಿಯ ಘಟನೆ ನಡೆದಿದೆ. ಅಲ್ಲಿನ ಹಳ್ಳಿಯೊಂದರಲ್ಲಿ ಅನೇಕರು ತಂಡಿ ಜ್ವರದಿಂದ ಬಳಲುತ್ತಿದ್ದಾರೆ. ಆದರೆ ಜಿಲ್ಲಾಸ್ಪತ್ರೆಗೆ ತೆರಳಿದರೆ ಕರೊನಾ ಪರೀಕ್ಷೆ ಮಾಡಿಸಲು ಹೇಳುತ್ತಾರೆ … Continue reading ಮರದ ಕೆಳಗೇ ಹಾಸಿಗೆ, ಕೊಂಬೆಗಳಲ್ಲೇ ಸಲೈನ್​ ಬಾಟೆಲ್​! ನಗರಕ್ಕೆ ಬರಲು ಹೆದರಿ ಮರದಡಿ ಮಲಗಿದ ರೋಗಿಗಳು!