ಮರದ ಕೆಳಗೇ ಹಾಸಿಗೆ, ಕೊಂಬೆಗಳಲ್ಲೇ ಸಲೈನ್ ಬಾಟೆಲ್! ನಗರಕ್ಕೆ ಬರಲು ಹೆದರಿ ಮರದಡಿ ಮಲಗಿದ ರೋಗಿಗಳು!
ಭೋಪಾಲ್: ದೇಶದಲ್ಲಿ ಕರೊನಾ ರುದ್ರತಾಂಡವ ಆಡುತ್ತಿದೆ. ಪ್ರತಿದಿನ ಸಾವಿರಾರು ಜನರು ಸಾವನ್ನಪ್ಪುತ್ತಿದ್ದರೆ ಲಕ್ಷಾಂತರ ಜನರು ಸೋಂಕಿಗೆ ತುತ್ತಾಗುತ್ತಿದ್ದಾರೆ. ಬಹುತೇಕ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಭರ್ತಿಯಾಗಿದೆ. ಹೀಗಿರುವಾಗ ನಗರಕ್ಕೆ ಬಂದರೆ ಕರೊನಾ ಬಂದಿದೆ ಎನ್ನುತ್ತಾರೆ ಎಂದ ಭಯಪಟ್ಟ ಗ್ರಾಮದ ರೋಗಿಗಳು ಮರದಡಿಯಲ್ಲೇ ಚಿಕಿತ್ಸೆ ಪಡೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಈ ರೀತಿಯ ಘಟನೆ ನಡೆದಿದೆ. ಅಲ್ಲಿನ ಹಳ್ಳಿಯೊಂದರಲ್ಲಿ ಅನೇಕರು ತಂಡಿ ಜ್ವರದಿಂದ ಬಳಲುತ್ತಿದ್ದಾರೆ. ಆದರೆ ಜಿಲ್ಲಾಸ್ಪತ್ರೆಗೆ ತೆರಳಿದರೆ ಕರೊನಾ ಪರೀಕ್ಷೆ ಮಾಡಿಸಲು ಹೇಳುತ್ತಾರೆ … Continue reading ಮರದ ಕೆಳಗೇ ಹಾಸಿಗೆ, ಕೊಂಬೆಗಳಲ್ಲೇ ಸಲೈನ್ ಬಾಟೆಲ್! ನಗರಕ್ಕೆ ಬರಲು ಹೆದರಿ ಮರದಡಿ ಮಲಗಿದ ರೋಗಿಗಳು!
Copy and paste this URL into your WordPress site to embed
Copy and paste this code into your site to embed