ಮಹಾ ಸಚಿವ ನವಾಬ್​​ ಮಲಿಕ್​ ವಿರುದ್ಧ ಮಾನನಷ್ಟ ಮೊಕದ್ದಮೆ; 1.25 ಕೋಟಿ ರೂ. ಪರಿಹಾರ ಬೇಡಿಕೆ

ಮುಂಬೈ: ನಾರ್ಕೋಟಿಕ್ಸ್​ ಕಂಟ್ರೋಲ್​ ಬ್ಯೂರೋ(ಎನ್​​ಸಿಬಿ)ದ ಮುಂಬೈ ವಲಯ ನಿರ್ದೇಶಕ ಸಮೀರ್​ ವಾಂಖೆಡೆ ಅವರ ತಂದೆ ಧ್ಯಾನ್​​ದೇವ್​ ಕಚ್ರೂಜಿ ವಾಂಖೆಡೆ ಅವರು, ಮಹಾರಾಷ್ಟ್ರ ಸಚಿವ ನವಾಬ್​ ಮಲಿಕ್​ ವಿರುದ್ಧ ಬಾಂಬೆ ಹೈಕೋರ್ಟ್​​ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ತಮ್ಮ ಪುತ್ರನ ವಿರುದ್ಧ ನಿತ್ಯ ಒಂದೊಂದು ಆರೋಪ ಮಾಡುತ್ತಾ ಬಂದಿರುವ ಮಲಿಕ್​​ರಿಂದ 1.25 ಕೋಟಿ ರೂಪಾಯಿ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕ್ರೂಸ್​ ಶಿಪ್​ ಡ್ರಗ್ಸ್​ ಪಾರ್ಟಿ ಕೇಸಿನಲ್ಲಿ ಬಾಲಿವುಡ್​ ನಟ ಶಾರುಖ್​ ಖಾನ್​ರ ಪುತ್ರ ಆರ್ಯನ್​ ಖಾನ್​ ಅವರನ್ನು … Continue reading ಮಹಾ ಸಚಿವ ನವಾಬ್​​ ಮಲಿಕ್​ ವಿರುದ್ಧ ಮಾನನಷ್ಟ ಮೊಕದ್ದಮೆ; 1.25 ಕೋಟಿ ರೂ. ಪರಿಹಾರ ಬೇಡಿಕೆ