ಮಹಾ ಸಚಿವ ನವಾಬ್ ಮಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ; 1.25 ಕೋಟಿ ರೂ. ಪರಿಹಾರ ಬೇಡಿಕೆ
ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ)ದ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ತಂದೆ ಧ್ಯಾನ್ದೇವ್ ಕಚ್ರೂಜಿ ವಾಂಖೆಡೆ ಅವರು, ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ವಿರುದ್ಧ ಬಾಂಬೆ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ತಮ್ಮ ಪುತ್ರನ ವಿರುದ್ಧ ನಿತ್ಯ ಒಂದೊಂದು ಆರೋಪ ಮಾಡುತ್ತಾ ಬಂದಿರುವ ಮಲಿಕ್ರಿಂದ 1.25 ಕೋಟಿ ರೂಪಾಯಿ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಕೇಸಿನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ರ ಪುತ್ರ ಆರ್ಯನ್ ಖಾನ್ ಅವರನ್ನು … Continue reading ಮಹಾ ಸಚಿವ ನವಾಬ್ ಮಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ; 1.25 ಕೋಟಿ ರೂ. ಪರಿಹಾರ ಬೇಡಿಕೆ
Copy and paste this URL into your WordPress site to embed
Copy and paste this code into your site to embed