200 ಯೂನಿಟ್​ ಕರೆಂಟ್​ ಕೊಡುವ ನೆಪದಲ್ಲಿ ಕಾಂಗ್ರೆಸ್​ ಜನರ ದಾರಿ ತಪ್ಪಿಸುತ್ತಿದೆ: ಸಂಜಯ್​ ಪಾಟೀಲ್​

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್​ ಜನತೆಗೆ ಸುಳ್ಳು ಆಶ್ವಾಸನೆ ನೀಡುವ ಮೂಲಕ ಅಧಿಕಾರಕ್ಕೆ ಬಂದಿದೆ ಎಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜಯ್​ ಪಾಟೀಲ್​ ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಸಂಜಯ್​ ಪಾಟೀಲ್ ಕಾಂಗ್ರೆಸ್ ಜನತೆಗೆ ಸುಳ್ಳು ಹೇಳಿ ಮೋಸ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ ಎಂದು​ ಹರಿಹಾಯ್ದಿದ್ಧಾರೆ. ಮೋಸ ಮಾಡಿದ್ದಾರೆ ಜನರಿಗೆ ಮೋಸ ಮಾಡುವ ಪರಂಪರೆ ಹೊಂದಿರುವ ಕಾಂಗ್ರೆಸ್​ ಚುನಾವಣೆಗೂ ಮುನ್ನ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿತ್ತು. ಮೊದಲಿಗೆ … Continue reading 200 ಯೂನಿಟ್​ ಕರೆಂಟ್​ ಕೊಡುವ ನೆಪದಲ್ಲಿ ಕಾಂಗ್ರೆಸ್​ ಜನರ ದಾರಿ ತಪ್ಪಿಸುತ್ತಿದೆ: ಸಂಜಯ್​ ಪಾಟೀಲ್​