ಸನಾತನ ಧರ್ಮದ ಕುರಿತು ಹೇಳಿಕೆ; ಸಚಿವ ಉದಯನಿಧಿ ಸ್ಟಾಲಿನ್​ಗೆ ರಿಲೀಫ್​ ನೀಡಿದ ಹೈಕೋರ್ಟ್​

ಚೆನ್ನೈ: ಕಳೆದ ವರ್ಷ ಸನಾತನ ಧರ್ಮಸನಾತನ ಧರ್ಮ ಡೆಂಗ್ಯೂ ಹಾಗೂ ಮಲೇರಿಯಾ ಇದ್ದಂತೆ ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿ ತೀವ್ರ ವಿವಾದಕ್ಕೀಡಾಗಿದ್ದ ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು ಮದ್ರಾಸ್​ ಹೈಕೋರ್ಟ್​ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ಅನಿತಾ ಸುಮಂತ್​, ಸಚಿವ ಶೇಖರ್​ ಬಾಬು, ಸಂಸದ ಎ. ರಾಜಾ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸಿದ್ದಾರೆ. ಮೂವರ ವಿರುದ್ಧ ಯಾವುದೇ ಕಾರಣಕ್ಕೂ ಕ್ವೋ ವಾರೆಂಟ್​ ಹೊರಡಿಸಲು ಸಾಧ್ಯವಿಲ್ಲ ಎಂದು … Continue reading ಸನಾತನ ಧರ್ಮದ ಕುರಿತು ಹೇಳಿಕೆ; ಸಚಿವ ಉದಯನಿಧಿ ಸ್ಟಾಲಿನ್​ಗೆ ರಿಲೀಫ್​ ನೀಡಿದ ಹೈಕೋರ್ಟ್​