More

    ಮರಳು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆಯಿಟ್ಟ ಹೂವಿನಹಡಗಲಿ ತಹಸೀಲ್ದಾರ್ ವಿಜಯಕುಮಾರ್ ಅಮಾನತು

    ಹೂವಿನಹಡಗಲಿ: ಮರಳು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಹಸೀಲ್ದಾರ್ ಕೆ.ವಿಜಯಕುಮಾರ್ ಅಮಾನತಾಗಿದ್ದಾರೆ. ಉಮೇಶ ನಾಯ್ಕ ಎಂಬುವವರು ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ಲಾರಿಯನ್ನು ಸೀಜ್ ಮಾಡಿದ್ದ ತಹಸೀಲ್ದಾರ್, ವಾಹನವನ್ನು ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ತಹಸೀಲ್ದಾರ್ ವಿರುದ್ದ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ದೂರು ನೀಡಿದ ಹಿನ್ನೆಲೆಯಲ್ಲಿ ಶನಿವಾರ ವಿಜಯಕುಮಾರ್‌ರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts