ಸ್ಯಾಂಡಲ್​ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಬಂಧನ

ಬೆಂಗಳೂರು: ಸ್ಯಾಂಡಲ್​ವುಡ್ ನಟ, ನಿರ್ದೇಶಕ ಗುರು ಪ್ರಸಾದ್ ಅವರನ್ನು ಗಿರಿ‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಮಠ’ ಸಿನಿಮಾ ಖ್ಯಾತಿಯ ಗುರುಪ್ರಸಾದ್ ಅವರನ್ನ ಚೆಕ್ ಬೌನ್ಸ್ ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿದೆ. ಶ್ರೀನಿವಾಸ್ ಎಂಬುವವರಿಗೆ ಹಣ ವಂಚನೆ ಹಾಗೂ ಮೋಸ ಮಾಡಿದ್ದಾರೆ ಎಂಬ ಆರೋಪ ಗುರುಪ್ರಸಾದ್​ ಮೇಲಿದೆ. ಗುರುಪ್ರಸಾದ್​ ಕೊಟ್ಟಿರುವ ಚೆಕ್​ ಬೌನ್ಸ್​ ಆಗಿದೆ. ಈ ಸಂಬಂಧ ನಟನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾನು ಅವರ ಮನೆಯಲ್ಲಿ ಸಮಸ್ಯೆ ಇತ್ತು. ಆ ಕಾರಣಕ್ಕೆ 2016ರಲ್ಲಿ ಅವರಿಗೆ ಹಣ … Continue reading ಸ್ಯಾಂಡಲ್​ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಬಂಧನ