ನಾವು ಮನುಷ್ಯರಾಗೋದು ಯಾವಾಗ? ಗರ್ಭಿಣಿ ಆನೆ ಸಾವಿಗೆ ಸ್ಯಾಂಡಲ್​ವುಡ್​ ಸಂತಾಪ

ಅದೊಂದು ಘಟನೆ ಕಳೆದೊಂದು ದಿನದಿಂದ ದೇಶಾದ್ಯಂತ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕೆಲವು ದುಷ್ಕರ್ಮಿಗಳು ಪೈನಾಪಲ್​ನಲ್ಲಿ ಸ್ಫೋಟಕ ತುಂಬಿ, ಗರ್ಭಿಣಿ ಆನೆಗೆ ತಿನ್ನಲು ಕೊಟ್ಟು, ಅದರ ಸಾವಿಗೆ ಕಾಣರಾಗಿದ್ದಾರೆ. ಈ ಘಟನೆ ಎಲ್ಲರನ್ನೂ ತಲ್ಲಣಗೊಳಿಸಿದೆ. ಇದನ್ನೂ ಓದಿ: ಸ್ಟಾರ್​ ಡೈರೆಕ್ಟರ್​ ಹುಟ್ಟುಹಬ್ಬದ ಸಂಭ್ರಮ ಹೀಗಿತ್ತು ನೋಡಿ … ಅಷ್ಟೇ ಅಲ್ಲ, ಆನೆಯ ಸಾವಿಗೆ ಸೋಷಿಯಲ್​ ಮೀಡಿಯಾದಲ್ಲಿ ಸಂತಾಪ ಹರಿದು ಬರುತ್ತಿದೆ. ಇಂತಹ ಹೀನ ಕೃತ್ಯ ಮಾಡಿದವರ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್​ ಸಹ … Continue reading ನಾವು ಮನುಷ್ಯರಾಗೋದು ಯಾವಾಗ? ಗರ್ಭಿಣಿ ಆನೆ ಸಾವಿಗೆ ಸ್ಯಾಂಡಲ್​ವುಡ್​ ಸಂತಾಪ