ಬೆಂಗಳೂರು: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಅವರು ಸೋಮವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಯಂತಿ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಸರ್ಕಾರದ ವತಿಯಿಂದಲೇ ವ್ಯವಸ್ಥೆ ಮಾಡಲಾಗಿದೆ. ಈ ಮಧ್ಯೆ, ಜಯಂತಿ ಅವರ ನಿಧನಕ್ಕೆ ಉಪೇಂದ್ರ, ಸುದೀಪ್, ಧ್ರುವ ಸರ್ಜಾ, ಜಗ್ಗೇಶ್, ಶರಣ್, ರಾಘವೇಂದ್ರ ರಾಜಕುಮಾರ್, ಮಾಲಾಶ್ರೀ, ನಿಖಿಲ್ ಕುಮಾರ್, ಅನು ಪ್ರಭಾಕರ್ ಮುಖರ್ಜಿ, ಸೋನು ಗೌಡ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
May your soul rest in peace amma, blessed to know you, more strength to KK, puppa, kavya n nagesh uncle family and friends.. your achievements are eternal, you are epitome of acting and characters you played.. miss you ma.. ❤️ pic.twitter.com/bERJYiMA7Q
— shruthi ramakrishna (@ssonugowda) July 26, 2021
ನಿಮ್ಮ ಜೊತೆ ಕಳೆದಂತ ಪ್ರತಿ ಕ್ಷಣಾ ಸದಾ ನನ್ನ ಮನಸು ಹಾಗು ಹೃದಯದಲ್ಲಿ ಇರುತ್ತೆ Mom ❤️… ನಿಮ್ಮಿಂದ ಕಲೆತ ಜೀವನದ ಪಾಠಗಳು ನಾನು ಎಂದು ಮರೆಯೋಲ್ಲ 🙁
ನಿಮ್ಮ ಆತ್ಮೀಯರನ್ನು ಕಳೆದುಕೊಂಡಾಗ ಈ ವಿಷಯದಬಗ್ಗೆ ಎಷ್ಟೋ ಸರಿ ನನ್ನ ಹತ್ತಿರ ಮಾತಾಡಿದ್ರಿ 😣..ಅಮ್ಮಮ್ಮ ಜೊತೆ ನೆಮ್ಮದಿಯಿಂದ ಇರಿ .
ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ …. 🙏🏽 pic.twitter.com/4JIxQn5bUF— Anu Prabhakar Mukherjee (@AnuPrabhakar9) July 26, 2021
A Beautiful human,,, Humble ,Loving and Positive.
She will be missed.
Rest in peace JayanthiAmma.
🪔🪔 pic.twitter.com/SalpECiXV6— Kichcha Sudeepa (@KicchaSudeep) July 26, 2021
ನನ್ನ ಬಾಲ್ಯದಿಂದ ನಾನು ತುಂಬ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗು ಜಯಂತಿ ಅಮ್ಮ..
ಭಾರತಿ ಅಮ್ಮನ ಜೊತೆ ನಟಿಸಲು ನನ್ನ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರನಟಿಸಿದ ಸಮಾಧಾನ ಸಂತೋಷ ನನ್ನ ಕಲಾಬದುಕಿಗೆ..
ಅವರ ಜೊತೆ ಪಟೇಲ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯಕಳೆವ
ಅವಕಾಶಸ pic.twitter.com/oWIi2kkBEa— ನವರಸನಾಯಕ ಜಗ್ಗೇಶ್ (@Jaggesh2) July 26, 2021
ಅಭಿನಯ ಶಾರದೆ ಜಯಂತಿ ಅಮ್ಮ ಅವರು ವಿಧಿವಶರಾಗಿದ್ದಾರೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾದದ್ದು.
ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
Sad to hear the passing away of the veteran actress #Jayanti amma.May her soul Rest in Peace. pic.twitter.com/Q9QdoSzdgl— Raghavendra Rajkumar (@RRK_Official_) July 26, 2021
ಕನ್ನಡ ಚಿತ್ರರಂಗದ 'ಅಭಿನಯ ಶಾರದೆ' ಜಯಂತಿ ಅಮ್ಮ ಅವರ ಆತ್ಮಕ್ಕೆ ಶಾಂತಿ ಸಿಗಲಿ..ಓಂ ಶಾಂತಿ 🙏 pic.twitter.com/z44Zl9QoF0
— Sharaan (@realSharaan) July 26, 2021
ಖ್ಯಾತ ಅಭಿನೇತ್ರಿ, ಅಭಿನಯ ಶಾರದೆ ಜಯಂತಿ ಅಮ್ಮ ಅವರು ವಿಧಿವಶರಾಗಿದ್ದಾರೆ. ನಿಮ್ಮ ದೊಡ್ಡ ಅಭಿಮಾನಿಯಾಗಿ, ಆರಾಧಕನಾಗಿ ಬೆಳೆದವನು ನಾನು. ನೀವು ಎಂದೆಂದೂ ಎಲ್ಲ ಕಲಾವಿದರಿಗೂ ಉದಾಹರಣೆಯಾಗಿ ಓಬವ್ವನಂತೆ ನಿಲ್ಲುತ್ತೀರಿ 🙏ನೀವು ಎಲ್ಲ ಕನ್ನಡ ಚಿತ್ರಾಭಿಮಾನಿಗಳ ಮನಸಲ್ಲಿ ಎಂದೆಂದೂ ಅಮರರಾಗಿರುತ್ತೀರಿ ಮತ್ತೆ ಹುಟ್ಟಿ ಬರಲೇಬೇಕು ನೀವು 🙏💐🙏 pic.twitter.com/WVpo30rOFm
— Upendra (@nimmaupendra) July 26, 2021
ಅಭಿನಯ ಶಾರದೆ, ಹಿರಿಯ ನಟಿ ಜಯಂತಿರವರು ವಿಧಿವಶರಾಗಿರುವ ವಿಷಯ ತಿಳಿದು ಬಹಳ ಬೇಸರವಾಯಿತು.ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ, ಅವರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/03r2ScZyUa
— Nikhil Kumar (@Nikhil_Kumar_k) July 26, 2021
ಕನ್ನಡ ಚಿತ್ರರಂಗದ ಅಭಿನಯ ಶಾರದೆ ಜಯಂತಿ ಅಮ್ಮಾವ್ರು ಇಂದು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ದೇವರು ಅವರ ಕುಟುಂಬಕ್ಕೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ.🙏 pic.twitter.com/BQzuDmvGRB
— Dhruva Sarja (@DhruvaSarja) July 26, 2021
ಭೌತಿಕವಾಗಿ ನೀವು ನಮ್ಮನ್ನು ಅಗಲಿದ್ದರು ನಿಮ್ಮ ಸಿನಿಮಾಗಳ ಮೂಲಕ ನಮ್ಮ ಹೃದಯದಲ್ಲಿ ನೀವು ಶಾಶ್ವತವಾಗಿ ನೆಲೆಸಿದ್ದೀರಿ ಅಮ್ಮ💔
ನಿಮ್ಮ ಆತ್ಮಕ್ಕೆ ದೇವರು ಶಾಂತಿಯನ್ನು ನೀಡಲಿ ಮತ್ತು
ನಿಮ್ಮ ಅಪಾರ ಅಭಿಮಾನಿಗಳು ಹಾಗೂ ಕುಟುಂಬದವರಿಗೆ ನಿಮ್ಮ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ🙏🙏 pic.twitter.com/c8nAsCkqGD— R.Chandru (@rchandru_movies) July 26, 2021
You were such an unique and special person and friend in my life, I will never forget you and will always miss and love you💔 #rip #jayanthi Amma Om Shanthi 🙏 pic.twitter.com/jIZZW3xMvn
— Malashree Ramu (@RamuMalashree) July 26, 2021