‘ಟಗರುಪಲ್ಯ’ ಚಿತ್ರೀಕರಣ ಮುಕ್ತಾಯ, ನಮ್ಮ ಮಣ್ಣಿನ ಕಥೆಯೊಂದನ್ನು ನಿರ್ಮಿಸಿದ ಹೆಮ್ಮೆ: ಡಾಲಿ ಧನಂಜಯ
ಬೆಂಗಳೂರು: ನಟ ರಾಕ್ಷಸ, ಡಾಲಿ ಧನಂಜಯ ನಿರ್ಮಾಣ ಸಂಸ್ಥೆಯ ಅಡಿ ಅರಳಿದ ಮೂರನೇ ಚಿತ್ರ “ಟಗರುಪಲ್ಯ” ಚಿತ್ರೀಕರಣ ಇಂದು ಮುಕ್ತಾಯಗೊಂಡಿದೆ. “ಟಗರುಪಲ್ಯ ಚಿತ್ರೀಕರಣ ಮುಕ್ತಾಯ. ನಮ್ಮ ಮಣ್ಣಿನ ಕಥೆಯೊಂದನ್ನು ನಿರ್ಮಿಸಿದ ಹೆಮ್ಮೆ. ಕನ್ನಡಕ್ಕೊಬ್ಬ ಹೊಸ ಪ್ರತಿಭಾನ್ವಿತ ನಿರ್ದೇಶಕ, ನಾಯಕನಾಗಿ ನಾಗಭೂಷಣ, ನಾಯಕಿಯಾಗಿ ಅಮೃತಾ ಪ್ರೇಮ್ ಮತ್ತು ಹೊಸ ಪ್ರತಿಭಾನ್ವಿತರ ದಂಡು, ಜತೆಗೆ ರಂಗಾಯಣ ರಘು ಸರ್ , ತಾರಮ್ಮ, ಬಿರಾದರ್ ಅವರಂತಹ ಮೇರು ಕಲಾವಿದರ ಹೆಗಲು. ಸದ್ಯದಲ್ಲೆ ನಿಮ್ಮ ಮುಂದೆ” ಎಂದು ನಟ ಧನಂಜಯ ತಮ್ಮ ಅಧಿಕೃತ … Continue reading ‘ಟಗರುಪಲ್ಯ’ ಚಿತ್ರೀಕರಣ ಮುಕ್ತಾಯ, ನಮ್ಮ ಮಣ್ಣಿನ ಕಥೆಯೊಂದನ್ನು ನಿರ್ಮಿಸಿದ ಹೆಮ್ಮೆ: ಡಾಲಿ ಧನಂಜಯ
Copy and paste this URL into your WordPress site to embed
Copy and paste this code into your site to embed