More

    ಸಾವಿಗೆ ಶರಣಾದ ಸ್ಯಾಂಡಲ್​ವುಡ್​ನ ಯುವ ನಟ ಸಂಪತ್ ಜಯರಾಮ್…

    ಬೆಂಗಳೂರು: ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್ ಜಯರಾಮ್ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ.

    ಅವರ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್ ಜಯರಾಮ್ ತೊಡಗಿಕೊಂಡಿದ್ದರು. ಆದರೆ ಕನ್ನಡದ ಕೆಲವು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲ ದಿನಗಳಿಂದ ಸೂಕ್ತ ಅವಕಾಶ ಸಿಗದೇ ಕಂಗಾಲಾಗಿದ್ದರು ಎನ್ನಲಾಗಿದೆ. ಶನಿವಾರ (ಏಪ್ರಿಲ್ 22) ನೆಲಮಂಗಲದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಕಿರುತೆರೆ ನಟರಾಗಿದ್ದ ಅವರು ಅಗ್ನಿ ಸಾಕ್ಷಿ ಧಾರಾವಾಹಿಯಲ್ಲಿ ಅಭಿನಯಿಸಿದ್ದರು. ಕೆಲವು ಸಿನಿಮಾಗಳಲ್ಲಿ ಕೂಡ ನಟಿಸಿದ್ದರು. ನೆಲಮಂಗಲದಲ್ಲಿನ ತಮ್ಮನಿವಾಸದಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಆಸ್ಪತ್ರೆಯಿಂದ ಎನ್ ಆರ್ ಪುರಕ್ಕೆ ಮೃತದೇಹ ರವಾನೆಯಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts