‘ಯುವರತ್ನ’ ಪರವಹಿಸಿದ ಕಿಚ್ಚ ಸುದೀಪ್​, ಯಶ್​; ಚಿತ್ರಮಂದಿರಗಳಿಗೆ ಶೇ. 50 ಆಸನ ಭರ್ತಿ ನಿರ್ಬಂಧ ವಿರುದ್ಧ ದನಿಗೂಡಿಸುತ್ತಿರುವ ಸ್ಯಾಂಡಲ್​ವುಡ್​

ಬೆಂಗಳೂರು: ಗುರುವಾರವಷ್ಟೇ ಬಿಡುಗಡೆ ಆಗಿರುವ ‘ಯುವರತ್ನ’ ಸಿನಿಮಾ ಇದೀಗ ಪೈರಸಿ ಬಳಿಕ ಮತ್ತೊಂದು ಸಂಕಷ್ಟಕ್ಕೆ ಒಳಗಾಗಿದ್ದು, ‘ಯುವರತ್ನ’ ಪರ ಈಗ ಚಿತ್ರರಂಗದ ಘಟಾನುಘಟಿಗಳು ದನಿ ಎತ್ತುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಕರೊನಾ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಲ್ಲಿ ಶೇ. 50 ಆಸನ ಭರ್ತಿಗಷ್ಟೇ ಅವಕಾಶ ನೀಡಿ ಸರ್ಕಾರ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ, ‘ಯುವರತ್ನ’ ಪರ ಅಭಿಯಾನವೊಂದು ಆರಂಭಗೊಂಡಿದ್ದು, ಟ್ಟಿಟರ್​ನಲ್ಲಿ ಅದೀಗ ಇಂಡಿಯಾ ಟ್ರೆಂಡಿಂಗ್​ನಲ್ಲಿ ಮುಂಚೂಣಿಯಲ್ಲಿದೆ. ಶೇ. 50 ಆಸನ ಭರ್ತಿಗಷ್ಟೇ ಅವಕಾಶ ನೀಡಿ ನಿರ್ಬಂಧ ಹೇರಿರುವುದು ಈ … Continue reading ‘ಯುವರತ್ನ’ ಪರವಹಿಸಿದ ಕಿಚ್ಚ ಸುದೀಪ್​, ಯಶ್​; ಚಿತ್ರಮಂದಿರಗಳಿಗೆ ಶೇ. 50 ಆಸನ ಭರ್ತಿ ನಿರ್ಬಂಧ ವಿರುದ್ಧ ದನಿಗೂಡಿಸುತ್ತಿರುವ ಸ್ಯಾಂಡಲ್​ವುಡ್​