ಸ್ಯಾಂಡಲ್​ವುಡ್​​ಗೆ ಶಾಪವಾಗಿದ್ಯಾ ’17’, ಚಿರು, ಸಂಚಾರಿ ವಿಜಯ್, ಅಪ್ಪು ಹುಟ್ಟಿದ್ದು ಇದೇ ತಾರೀಖು….

ಬೆಂಗಳೂರು: ಸ್ಯಾಂಡಲ್‌ವುಡ್ ಕಳೆದ ಒಂದೂವರೆ ವರ್ಷದಲ್ಲಿ ಮೂವರು ಪ್ರತಿಭಾನ್ವಿತ ನಟರನ್ನು ಕಳೆದುಕೊಂಡಿದೆ. ಹೃದಯಾಘಾತದಿಂದ ಸಾವನ್ನಪ್ಪಿದ್ದ ಚಿರಂಜೀವಿ ಸರ್ಜಾ, ಅಪಘಾತದಲ್ಲಿ ಅಗಲಿದ ಸಂಚಾರಿ ವಿಜಯ್ ಈಗ ಪುನೀತ್ ಅವರೂ ಹೃದಯಾಘಾತದಿಂದ ಮೃತಪಟ್ಟಿದ್ದು, ಸ್ಯಾಂಡಲ್​ವುಡ್​ಗೆ ತುಂಬಲಾರದ ನಷ್ಟವಾಗಿದೆ. ಕಳೆದ ಒಂದೂವರೆ ವರ್ಷದಿಂದ ಪ್ರತಿಭಾನ್ವಿತ ಯುವ ನಟರನ್ನು ಕಳೆದುಕೊಂಡ ನೋವನ್ನು ಕನ್ನಡ ಚಿತ್ರರಂಗ ಅನುಭವಿಸುತ್ತಲೇ ಬಂದಿದೆ. ಚಿರು ಸಾವು ಕರೊನಾ ಸಂದರ್ಭ ಸ್ಯಾಂಡಲ್‌ವುಡ್‌ಗೆ ದೊಡ್ಡ ಆಘಾತವಾಗಿತ್ತು. ಅದರ ನೋವು ಮಾಸುವ ಮುನ್ನವೇ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಅಪಘಾತದಿಂದ ಸಾವನ್ನಪ್ಪಿದರು. ಆ … Continue reading ಸ್ಯಾಂಡಲ್​ವುಡ್​​ಗೆ ಶಾಪವಾಗಿದ್ಯಾ ’17’, ಚಿರು, ಸಂಚಾರಿ ವಿಜಯ್, ಅಪ್ಪು ಹುಟ್ಟಿದ್ದು ಇದೇ ತಾರೀಖು….