ಸಂಡೂರು: ತಾಲೂಕಿನ ತೋರಣಗಲ್ ರೈಲ್ವೆ ನಿಲ್ದಾಣ ಸಮೀಪ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ತಹಸೀಲ್ದಾರ್ ಕೆ.ಎಂ. ಗುರುಬಸವರಾಜ್ ನೇತೃತ್ವದ ತಂಡ ಶುಕ್ರವಾರ ವಶಕ್ಕೆ ಪಡೆದಿದೆ. ಲಾರಿಯಲ್ಲಿದ್ದ 3.77ಲಕ್ಷ ರೂ. ಮೌಲ್ಯದ 249.35ಕ್ವಿಂಟಾಲ್ ಅಕ್ಕಿಯನ್ನು ಸರ್ಕಾರಿ ಗೋದಾಮಿಗೆ ಸಾಗಿಸಲಾಗಿದೆ. ಕಂದಾಯ ನಿರೀಕ್ಷಕ ಪ್ರಭಾರ ಕೆ.ಮಂಜುನಾಥ, ಆಹಾರ ನಿರೀಕ್ಷಕ ಸೈಯದ್ ಸಿಕಂದರ್, ಗ್ರಾಮ ಲೆಕ್ಕಾಧಿಕಾರಿ ಅಬ್ದುಲ್ ನಿಯಾಜಿ ಕಾರ್ಯಾಚರಣೆಯಲ್ಲಿ ಇದ್ದರು.
ತೋರಣಗಲ್ ರೈಲ್ವೆ ನಿಲ್ದಾಣ ಸಮೀಪ 3.77ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶ

You Might Also Like
ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season
rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…
ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips
Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…