ಬ್ಯಾಂಕ್ ಮುಂದೆಯೇ ಹೆಚ್ಚು ಸಮಯ ಕಳೆಯುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕನ ಅಸಲಿ ಮುಖವಾಡ ಬಯಲು!
ಸಂಗಾರೆಡ್ಡಿ: ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ ಎಂದು ಮಕ್ಕಳಿಗೆ ಒಳ್ಳೆಯದನ್ನು ಬೋಧಿಸಬೇಕಾಗಿದ್ದ ಮತ್ತು ಸಮಾಜದಲ್ಲಿ ಮಾದರಿಯಾಗಬೇಕಿದ್ದ ಶಿಕ್ಷಕನೇ ಕಳ್ಳತನ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಕೈತುಂಬಾ ಸರ್ಕಾರಿ ಸಂಬಳ ಸಿಕ್ಕರೂ ಹಣದ ಆಸೆಗೆ ಕಳ್ಳತನಕ್ಕೆ ಇಳಿದ ಖದೀಮ ಶಿಕ್ಷಕ ಇಂದು ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತ ಶಿಕ್ಷಕನ ಹೆಸರು ಸಾರಾ ಸಂತೋಷ್. ಸಂಗಾರೆಡ್ಡಿ ಜಿಲ್ಲೆಯ ಎಂಪಿಪಿ ಸರ್ಕಾರಿ ಶಾಲೆಯಲ್ಲಿ ಸಂತೋಷ್ ಶಿಕ್ಷಕರಾಗಿದ್ದರು. ಬ್ಯಾಂಕ್ನಲ್ಲಿ ಹಣ ಡ್ರಾ ಮಾಡುವ ಜನರನ್ನೇ ಟಾರ್ಗೆಟ್ ಮಾಡಿ, ಸಂತೋಶ್ … Continue reading ಬ್ಯಾಂಕ್ ಮುಂದೆಯೇ ಹೆಚ್ಚು ಸಮಯ ಕಳೆಯುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕನ ಅಸಲಿ ಮುಖವಾಡ ಬಯಲು!
Copy and paste this URL into your WordPress site to embed
Copy and paste this code into your site to embed