ಫೆ.19ಕ್ಕೆ ಸಂಗೀತ ಸಂಜೆ ಕಾರ್ಯಕ್ರಮ; ದಿಗ್ಗಜರ ಸಮಾಗಮ

ಬೆಂಗಳೂರು: ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ಸಹಯೋಗದಲ್ಲಿ ಭಾನುವಾರ (ಫೆ. 19ರಂದು) ಎಂ.ಎಸ್. ಬಿಲ್ಡಿಂಗ್ ಎದುರಿನ ಕಬ್ಬನ್ ಉದ್ಯಾನದಲ್ಲಿರುವ ರಾಜ್ಯ ಸರ್ಕಾರಿ ಉದ್ಯೋಗಿಗಳ ಸಂಘದ ಸಭಾಂಗಣದಲ್ಲಿ ಸಂಜೆ 5ಗಂಟೆಗೆ ‘ಸಂಗೀತ ಸಂಜೆ’ ಆಯೋಜಿಸಲಾಗಿದೆ. ಕಾರ್ಯಕ್ರಮ ದಲ್ಲಿ ಉಸ್ತಾದ್ ರಫೀಕ್ ಖಾನ್ ಹಾಗೂ ಅಂಕುಶ್ ನಾಯಕ್ ಅವರ ಸಿತಾರ್ ಜುಗಲಬಂಧಿ ನಡೆಯಲಿದ್ದು, ಪಂ. ರಾಜೇಂದ್ರ ನಾಕೋಡ್ ತಬಲಾ ಸಾಥ್ ನೀಡಲಿದ್ದಾರೆ. ನಂತರ ಪಂ. ವೆಂಕಟೇಶಕುಮಾರ್ ಗಾನಸುಧೆಗೆ ನರೇಂದ್ರ ನಾಯಕ್ ಹಾರ್ವೆನಿಯಂ ನುಡಿಸಲಿದ್ದು ಕೇಶವ್ ಜೋಶಿ … Continue reading ಫೆ.19ಕ್ಕೆ ಸಂಗೀತ ಸಂಜೆ ಕಾರ್ಯಕ್ರಮ; ದಿಗ್ಗಜರ ಸಮಾಗಮ