ಕೋವಿಡ್ ಮಣಿಸಲು ಡ್ರೋನ್ ಮೂಲಕ ಔಷಧ ಸಿಂಪಡಣೆ
ಬೆಂಗಳೂರು: ಕೋವಿಡ್ ಸೋಂಕು ಮಣಿಸುವ ಹೋರಾಟಕ್ಕೆ ಈಗ ಡ್ರೋನ್ ಎಂಟ್ರಿ ಕೊಟ್ಟಿದೆ. ರಾಜ್ಯ ರಾಜಧಾನಿಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಡ್ರೋನ್ ಮೂಲಕ ಸಾವಯವ ಔಷಧ ಸಿಂಪಡಣೆ ಮಾಡುವ ಕಾರ್ಯಕ್ಕೆ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಶನಿವಾರ ಚಾಲನೆ ನೀಡಿದ್ದು, ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಡ್ರೋನ್ ಹೊರಾಟ ಆರಂಭವಾಗಿದೆ. ಇದನ್ನೂ ಓದಿರಿ ಜನರೇ ಎಚ್ಚರ! ಕರೊನಾ ಟೆಸ್ಟ್ ಮಾಡದಂತೆ ಮೇಲಿಂದ ಆರ್ಡರ್ ಆಗಿದೆ ಭಾನುವಾರದಿಂದ ಪೂರ್ಣ ಪ್ರಮಾಣದಲ್ಲಿ ಇಡೀ ಕ್ಷೇತ್ರದಾದ್ಯಂತ ಸಾವಯವ ಔಷಧವನ್ನು ಡ್ರೋನ್ ಮೂಲಕ ಸಿಂಪಡಣೆ … Continue reading ಕೋವಿಡ್ ಮಣಿಸಲು ಡ್ರೋನ್ ಮೂಲಕ ಔಷಧ ಸಿಂಪಡಣೆ
Copy and paste this URL into your WordPress site to embed
Copy and paste this code into your site to embed