ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ವೀಕ್ಷಕ ವಿವರಣೆಗಾರ ಸಮಿತಿಯಿಂದ ಕೈಬಿಟ್ಟಿರುವುದಾಗಿ ಶನಿವಾರ ವರದಿಯಾಗಿದೆ. ದೇಶಿ ಪಂದ್ಯಾವಳಿಗಳಲ್ಲಿ ಸಂಜಯ್ ಮಂಜ್ರೇಕರ್ ಅವರ ಕಾಮೆಂಟರಿ ನಿರಂತವಾಗಿತ್ತು. ಇದೀಗ ಬಿಸಿಸಿಐ ನಿರ್ಧಾರದಿಂದ ಕರೊನಾ ಭೀತಿಯಿಂದಾಗಿ ಏಪ್ರಿಲ್ 15ಕ್ಕೆ ಮುಂದೂಡಲಾಗಿರುವ ಐಪಿಎಲ್ ಟೂರ್ನಿಯಲ್ಲಿ ಮಂಜ್ರೇಕರ್ ಅನುಪಸ್ಥಿತಿ ಇರಲಿದೆ. ಈ ಮುಂಚಿನ ವೇಳಾಪಟ್ಟಿ ಪ್ರಕಾರ ಐಪಿಎಲ್ ಮಾರ್ಚ್ 29ರಿಂದ ಆರಂಭವಾಗಬೇಕಿತ್ತು. ಗುರುವಾರ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಮಳೆಯ ಕಾರಣದಿಂದ ರದ್ದಾದ ಪ್ರವಾಸಿ ದಕ್ಷಿಣ … Continue reading ವೀಕ್ಷಕ ವಿವರಣೆಗಾರ ಸಮಿತಿಯಿಂದ ಟೀಮ್ ಇಂಡಿಯಾ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಔಟ್!
Copy and paste this URL into your WordPress site to embed
ವೀಕ್ಷಕ ವಿವರಣೆಗಾರ ಸಮಿತಿಯಿಂದ ಟೀಮ್ ಇಂಡಿಯಾ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಔಟ್!
ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ವೀಕ್ಷಕ ವಿವರಣೆಗಾರ ಸಮಿತಿಯಿಂದ ಕೈಬಿಟ್ಟಿರುವುದಾಗಿ ಶನಿವಾರ ವರದಿಯಾಗಿದೆ. ದೇಶಿ ಪಂದ್ಯಾವಳಿಗಳಲ್ಲಿ ಸಂಜಯ್ ಮಂಜ್ರೇಕರ್ ಅವರ ಕಾಮೆಂಟರಿ ನಿರಂತವಾಗಿತ್ತು. ಇದೀಗ ಬಿಸಿಸಿಐ ನಿರ್ಧಾರದಿಂದ ಕರೊನಾ ಭೀತಿಯಿಂದಾಗಿ ಏಪ್ರಿಲ್ 15ಕ್ಕೆ ಮುಂದೂಡಲಾಗಿರುವ ಐಪಿಎಲ್ ಟೂರ್ನಿಯಲ್ಲಿ ಮಂಜ್ರೇಕರ್ ಅನುಪಸ್ಥಿತಿ ಇರಲಿದೆ. ಈ ಮುಂಚಿನ ವೇಳಾಪಟ್ಟಿ ಪ್ರಕಾರ ಐಪಿಎಲ್ ಮಾರ್ಚ್ 29ರಿಂದ ಆರಂಭವಾಗಬೇಕಿತ್ತು. ಗುರುವಾರ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಮಳೆಯ ಕಾರಣದಿಂದ ರದ್ದಾದ ಪ್ರವಾಸಿ ದಕ್ಷಿಣ … Continue reading ವೀಕ್ಷಕ ವಿವರಣೆಗಾರ ಸಮಿತಿಯಿಂದ ಟೀಮ್ ಇಂಡಿಯಾ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಔಟ್!