ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗದ ಎಎಪಿ ನಾಯಕ!

ನವದೆಹಲಿ: ಜೈಲಿನಲ್ಲಿರುವ ಎಎಪಿ ನಾಯಕ ಸಂಜಯ್ ಸಿಂಗ್ ಸೋಮವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಓಲಾ, ಊಬರ್​ನಂಥ ಟ್ಯಾಕ್ಸಿಗಳಿಗೆ ಏಕರೂಪ ಪ್ರಯಾಣ ದರ ನಿಗಧಿಪಡಿಸಿದ ಸರ್ಕಾರ: ಪರಿಷ್ಕೃತ ಪಟ್ಟಿ ಇಲ್ಲಿದೆ.. ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿದರು. ಪ್ರಿವಿಲೇಜ್ ಕಮಿಟಿ ಸಂಜಯ್​ ಸಿಂಗ್​ ವಿರುದ್ಧ ತನಿಖೆ ನಡೆಸುತ್ತಿದೆ. ಹೀಗಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಜಗದೀಪ್ ಧನಕರ್ ಬಹಿರಂಗಪಡಿಸಿದರು. ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ … Continue reading ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗದ ಎಎಪಿ ನಾಯಕ!