ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗದ ಎಎಪಿ ನಾಯಕ!
ನವದೆಹಲಿ: ಜೈಲಿನಲ್ಲಿರುವ ಎಎಪಿ ನಾಯಕ ಸಂಜಯ್ ಸಿಂಗ್ ಸೋಮವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಓಲಾ, ಊಬರ್ನಂಥ ಟ್ಯಾಕ್ಸಿಗಳಿಗೆ ಏಕರೂಪ ಪ್ರಯಾಣ ದರ ನಿಗಧಿಪಡಿಸಿದ ಸರ್ಕಾರ: ಪರಿಷ್ಕೃತ ಪಟ್ಟಿ ಇಲ್ಲಿದೆ.. ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿದರು. ಪ್ರಿವಿಲೇಜ್ ಕಮಿಟಿ ಸಂಜಯ್ ಸಿಂಗ್ ವಿರುದ್ಧ ತನಿಖೆ ನಡೆಸುತ್ತಿದೆ. ಹೀಗಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಜಗದೀಪ್ ಧನಕರ್ ಬಹಿರಂಗಪಡಿಸಿದರು. ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ … Continue reading ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗದ ಎಎಪಿ ನಾಯಕ!
Copy and paste this URL into your WordPress site to embed
Copy and paste this code into your site to embed