ವೈದ್ಯನ ಮೇಲೆ ಹಲ್ಲೆ ಆರೋಪ; ಸಂಜಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಕಾತ್ಯಾಯಿನಿ ಅಮಾನತು

ಬೆಂಗಳೂರು; ಸಂಜಯ್ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಕ್ರೈಂ ಸಿಬ್ಬಂದಿಯಿಂದ ವೈದ್ಯನ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಕಾತ್ಯಾಯಿನಿ ಮತ್ತು ಇಬ್ಬರು ಕ್ರೈಂ ಸಿಬ್ಬಂದಿಯನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶ ಹೊರಡಿಸಿದ್ದಾರೆ. ಖಾಸಗಿ ವೈದ್ಯ ನಾಗರಾಜ್ ಮೇಲೆ ಹಲ್ಲೆ ಮಾಡಿ ಹಣ ಪಡೆದಿರೋ ಆರೋಪದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಎಸಿಪಿ ರೀನಾ ಸುವರ್ಣ ರಿಗೆ ವರದಿ ನೀಡಲು ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಆದೇಶಿಸಿದ್ದರು. ವರದಿ … Continue reading ವೈದ್ಯನ ಮೇಲೆ ಹಲ್ಲೆ ಆರೋಪ; ಸಂಜಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಕಾತ್ಯಾಯಿನಿ ಅಮಾನತು