ದೇಶದಲ್ಲಿ ಹಿಂದೂ ಎಂಬ ಪದವೇ ಇರಲಿಲ್ಲ ಅದನ್ನು ತಂದಿದ್ದೆ ಕಾಂಗ್ರೆಸ್​: Santosh Lad

Santosh Lad

ಧಾರವಾಡ: ಹಿಂದೂ ಪದವನ್ನು ತಂದಿದ್ದೆ ಕಾಂಗ್ರೆಸ್​ನವರು ಅಲ್ಲಿಯವರೆಗೂ ಈ ದೇಶದಲ್ಲಿ ಹಿಂದೂ ಎಂಬ ಪದವೇ ಇರಲಿಲ್ಲ ಎಂದು ಸಚಿವ ಸಂತೋಷ್ ಲಾಡ್ (Santosh Lad) ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

blank

ಧಾರವಾಡದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ತೊಗಲು ಬೊಂಬೆಯಾಟ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚೊವ ಸಂತೋಷ್​ ಲಾಡ್, ಡಾ ಅಂಬೇಡ್ಕರರು ಹಿಂದೂ ಕೋಡಿಫಿಕೇಶನ್ ಬಿಲ್ ತರದೇ ಇದ್ದಿದ್ದರೆ ನಾವು ಹೀಗೆ ಇರುತ್ತಿರಲಿಲ್ಲ. ಶೂದ್ರರನ್ನು ಕರೆಯಿರಿ, ಬ್ರಾಹ್ಮಣ, ವೈದ್ಯರನ್ನು ಕರೆಯಿಸಿ ಎಂಬ ವ್ಯವಸ್ಥೆ ಇರುತ್ತಿತ್ತು ಎಂದು ಹೇಳಿದ್ದಾರೆ.

ಇತಿಹಾಸವನ್ನು ಜನ ಓದುವುದಿಲ್ಲ. ಮಾಧ್ಯಮಗಳ ಮೂಲ ಹಿಂದೂಗಳು ದೊಡ್ಡ ಸುಳ್ಳು ಹೇಳುವುದೇ ಇವತ್ತಿನ ರಾಜಕಾರಣದಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯವರು ಬೈಯುತ್ತಾರೆ. ನಮ್ಮ ಬಗ್ಗೆ ಹಿಗ್ಗಾಮುಗ್ಗಾ ಇಲ್ಲಸಲ್ಲದ ಮಾತು ಮಾತನಾಡುತ್ತಾರೆ. ಜನರು ಸಹ ಕಾಂಗ್ರೆಸ್ ಅರ್ಧ ಮಾಡಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ಹಿಂದೂಗಳು ದೊಡ್ಡ ಪ್ರಮಾಣದಲ್ಲಿ ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಸಂತೋಷ್​ ಲಾಡ್​ (Santosh Lad) ಕರೆ ನೀಡಿದ್ದಾರೆ.

ಇಂಗ್ಲೆಂಡ್​ ವಿರುದ್ಧದ ಏಕದಿನ ಪಂದ್ಯದಿಂದ ಔಟ್​? 1130 ದಿನದ ಅಪರೂಪದ ಸ್ಟ್ರೀಕ್​ ಬ್ರೇಕ್​ ಮಾಡಿದ Virat Kohli

ಕುಟುಂಬ ಮೊದಲು ಎನ್ನುವ ಕಾಂಗ್ರೆಸ್​ನಿಂದ ಸಬ್​ ಕಾ ಸಾಥ್​, ಸಬ್ ಕಾ ವಿಕಾಸ್​ ನಿರೀಕ್ಷಿಸುವುದು ದೊಡ್ಡ ತಪ್ಪು: PM Narendra Modi

ಎಂಐ, ಎಲ್​ಎಸ್​ಜಿ ಬಳಿಕ ಸಾವಿರ ಕೋಟಿ ರೂ. ಕೊಟ್ಟು ಹೊಸ ತಂಡ ಖರೀದಿಸಿದ SRH ಒಡತಿ!

Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…