More

    ಸರೋಜಿನಿ ಮಹಿಷಿ ವರದಿ ಪಾಲಿಸಿ

    ಸಂಡೂರು: ಕೇಂದ್ರ ಸರ್ಕಾರದ ಕೆಐಓಸಿಎಲ್ (ಕುದುರೆಮುಖ) ಗಣಿ ಕಂಪನಿಯಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿಕೊಡಬೇಕು ಎಂದು ಲಕ್ಷ್ಮೀಪುರದ ಯೋಜನಾ ಕಚೇರಿ ವ್ಯವಸ್ಥಾಪಕ ರಾಮಕೃಷ್ಣ ಕೋನಾರಿ ಅವರಿಗೆ ಕರವೇ ಕಾರ್ಯಕರ್ತರು ಸೋಮವಾರ ಮನವಿ ಸಲ್ಲಿಸಿದರು.

    ಇದನ್ನು ಓದಿ: ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ

    ನಂತರ ಮಾತನಾಡಿದ ತಾಲೂಕು ಅಧ್ಯಕ್ಷ ಸತ್ಯನಾರಾಯಣ ಮಾಸ್ತಿ, ಕಂಪನಿಯಲ್ಲಿ ನಡೆಯಲಿರುವ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಬೇಕು.

    ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂಬ ಸರೋಜಿನಿ ಮಹಿಷಿ ವರದಿಯನ್ನು ತಪ್ಪದೆ ಪಾಲಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts