ಟಿಕೆಟ್ ಆಕಾಂಕ್ಷಿಯಾಗಿದ್ದ ಸತೀಶ್ ಬಂಡಿವಡ್ಡರ ರಾಜೀನಾಮೆ; ಬಾಗಲಕೋಟೆಯಲ್ಲಿ ಕಾಂಗ್ರೆಸ್​ನ ಮೊದಲ ವಿಕೆಟ್ ಪತನ

ಬಾಗಲಕೋಟೆ: ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸತೀಶ್ ಬಂಡಿವಡ್ಡರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್​ನ ಮೊದಲ ವಿಕೆಟ್ ಪತನವಾಗಿದೆ. ಸದ್ಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಬಂಡಿವಡ್ಡರ ಕಾಂಗ್ರೆಸ್​ನಿಂದ ಮುಧೋಳ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದರು. ಇದೀಗ ಟಿಕೆಟ್ ಕೈ ತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದರು. ಇದರ ಬೆನ್ನಲ್ಲೇ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಈ ಮೂವರು ಇನ್ಸ್​​ಪೆಕ್ಟರ್​​ಗಳನ್ನು ಕೂಡಲೇ ವರ್ಗಾವಣೆ ಮಾಡಿ; ಚುನಾವಣಾ ಅಧಿಕಾರಿಗೆ ದೂರು ನೀಡಿದ … Continue reading ಟಿಕೆಟ್ ಆಕಾಂಕ್ಷಿಯಾಗಿದ್ದ ಸತೀಶ್ ಬಂಡಿವಡ್ಡರ ರಾಜೀನಾಮೆ; ಬಾಗಲಕೋಟೆಯಲ್ಲಿ ಕಾಂಗ್ರೆಸ್​ನ ಮೊದಲ ವಿಕೆಟ್ ಪತನ