ಟಿಕೆಟ್ ಆಕಾಂಕ್ಷಿಯಾಗಿದ್ದ ಸತೀಶ್ ಬಂಡಿವಡ್ಡರ ರಾಜೀನಾಮೆ; ಬಾಗಲಕೋಟೆಯಲ್ಲಿ ಕಾಂಗ್ರೆಸ್ನ ಮೊದಲ ವಿಕೆಟ್ ಪತನ
ಬಾಗಲಕೋಟೆ: ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸತೀಶ್ ಬಂಡಿವಡ್ಡರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್ನ ಮೊದಲ ವಿಕೆಟ್ ಪತನವಾಗಿದೆ. ಸದ್ಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಬಂಡಿವಡ್ಡರ ಕಾಂಗ್ರೆಸ್ನಿಂದ ಮುಧೋಳ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದರು. ಇದೀಗ ಟಿಕೆಟ್ ಕೈ ತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದರು. ಇದರ ಬೆನ್ನಲ್ಲೇ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಈ ಮೂವರು ಇನ್ಸ್ಪೆಕ್ಟರ್ಗಳನ್ನು ಕೂಡಲೇ ವರ್ಗಾವಣೆ ಮಾಡಿ; ಚುನಾವಣಾ ಅಧಿಕಾರಿಗೆ ದೂರು ನೀಡಿದ … Continue reading ಟಿಕೆಟ್ ಆಕಾಂಕ್ಷಿಯಾಗಿದ್ದ ಸತೀಶ್ ಬಂಡಿವಡ್ಡರ ರಾಜೀನಾಮೆ; ಬಾಗಲಕೋಟೆಯಲ್ಲಿ ಕಾಂಗ್ರೆಸ್ನ ಮೊದಲ ವಿಕೆಟ್ ಪತನ
Copy and paste this URL into your WordPress site to embed
Copy and paste this code into your site to embed