ಗ್ಯಾರಂಟಿ ಕೊಡ್ತೀವಿ ಆದರೆ, ಕಂಡಿಷನ್ ಅಪ್ಲೈ ಆಗುತ್ತೆ: ಸತೀಶ್​ ಜಾರಕಿಹೊಳಿ

ಬೆಳಗಾವಿ: ವಿಧಾನಸಭೆ ಚುನಾವಣೆ ವೇಳೆ ಮತದಾರರಿಗೆ ಕಾಂಗ್ರೆಸ್​ ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದು ಆಶ್ವಾಸನೆ ನೀಡಿತ್ತು. ಈಗಾಗಲೇ ಗ್ಯಾರಂಟಿಗಳ ಅನುಷ್ಠಾನದ ವಿಚಾರವಾಗಿ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಸಚಿವ ಸತೀಶ್​ ಜಾರಕಿಹೊಳಿ ಹೊಸ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಗ್ಯಾರಂಟಿ ಕೊಡಲು ಆಗುವುದಿಲ್ಲ ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಸತೀಶ್​ ಆದಾಯ ತೆರಿಗೆಕಟ್ಟುವವರಿಗೆ, ಸರ್ಕಾರಿ ನೌಕರರಿಗೆ ಗ್ಯಾರಂಟಿ ಕೊಡಲು ಆಗುವುದಿಲ್ಲ. ಕೆಲವರು ನಮಗೆ ಗ್ಯಾರಂಟಿ ಬೇಡ … Continue reading ಗ್ಯಾರಂಟಿ ಕೊಡ್ತೀವಿ ಆದರೆ, ಕಂಡಿಷನ್ ಅಪ್ಲೈ ಆಗುತ್ತೆ: ಸತೀಶ್​ ಜಾರಕಿಹೊಳಿ