ಕೋವಿಡ್​ನಿಂದಾಗಿ ಏನೂ ನೆನಪಿಲ್ಲ; ಇ.ಡಿ. ವಿಚಾರಣೆ ವೇಳೆ ಬಂಧಿತ ಸಚಿವನ ಉತ್ತರ!

ನವದೆಹಲಿ: ಹವಾಲಾ ಹಣದ ಆರೋಪದ ಮೇಲೆ ಬಂಧಿತನಾಗಿರುವ ಆಮ್​ ಆದ್ಮಿ ಪಕ್ಷದ ಸಚಿವ ಸತ್ಯೇಂದರ್ ಜೈನ್​ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಒಳಗಾಗಿದ್ದು, ಈ ಸಂದರ್ಭದಲ್ಲಿ ಆತ ನೀಡಿರುವ ಉತ್ತರ ಇದೀಗ ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ. ವಿಚಾರಣೆ ವೇಳೆ ಸತ್ಯೇಂದರ್​ ಪ್ರತಿಕ್ರಿಯೆ ಕುರಿತು ಇ.ಡಿ.ಯ ಅಡಿಷನಲ್ ಸಾಲಿಸಿಟರ್ ಜನರಲ್ ಎಸ್​.ವಿ.ರಾಜು ಅವರು ವಿಚಾರಣಾ ನ್ಯಾಯಾಲಯಕ್ಕೆ ನೀಡಿರುವ ಮಾಹಿತಿ ವೇಳೆ ಸತ್ಯೇಂದರ್ ಕುರಿತ ಕೌತುಕದ ಅಂಶಗಳು ಬೆಳಕಿಗೆ ಬಂದಿವೆ. ಇ.ಡಿ. ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ರಾಜು ಅವರು, ಸತ್ಯೇಂದರ್​​ನಿಂದ ಯಾವುದೇ … Continue reading ಕೋವಿಡ್​ನಿಂದಾಗಿ ಏನೂ ನೆನಪಿಲ್ಲ; ಇ.ಡಿ. ವಿಚಾರಣೆ ವೇಳೆ ಬಂಧಿತ ಸಚಿವನ ಉತ್ತರ!