ವೀರ ಸಾವರ್ಕರ್ ಹೆಸರಿನ ಕಾರ್ಯಕ್ರಮಕ್ಕೆ ಸರ್ಕಾರದಿಂದ ತಡೆ?; ಕೊನೆಗೂ…
ಮೈಸೂರು: ಮೈಸೂರು ಮುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ವೀರ ಸಾವರ್ಕರ್ ಹೆಸರಿನ ಕಾರ್ಯಕ್ರಮಕ್ಕೆ ಸರ್ಕಾರ ತಡೆವೊಡ್ಡಲು ಯತ್ನಿಸಿದೆ ಎನ್ನಲಾದ ಆರೋಪವೊಂದು ಕೇಳಿಬಂದಿದ್ದು, ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಸಾವರ್ಕರ್ ಪ್ರತಿಷ್ಠಾನವು ವೀರ ಸಾವರ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಿಮಿತ್ತ ಮಕ್ಕಳಿಗೆ ಚಿತ್ರಕತೆ, ರಕ್ತದಾನ ಶಿಬಿರ ಹಾಗೂ ಛದ್ಮವೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದರೆ ಯಾವುದೇ ಕಾರಣ ನೀಡದೆ ಮುಕ್ತ ವಿವಿ ಕುಲಪತಿ ಕಾರ್ಯಕ್ರಮಕ್ಕೆ ನೀಡಿದ್ದ ಅನುಮತಿ ರದ್ದುಗೊಳಿಸಿದ್ದರು. ಅಲ್ಲದೆ ಗೇಟ್ಗೆ ಬೀಗ ಜಡಿದು ಒಳಗೆ ಯಾರೂ ಹೋಗದಂತೆ … Continue reading ವೀರ ಸಾವರ್ಕರ್ ಹೆಸರಿನ ಕಾರ್ಯಕ್ರಮಕ್ಕೆ ಸರ್ಕಾರದಿಂದ ತಡೆ?; ಕೊನೆಗೂ…
Copy and paste this URL into your WordPress site to embed
Copy and paste this code into your site to embed