ಸಾವರ್ಕರ್ ಫ್ಲೆಕ್ಸ್ ಸಂಘರ್ಷ ಮುಂದುವರಿಕೆ: ಅಲ್ಪಸಂಖ್ಯಾತ ಮುಖಂಡ ಹಾಕಿದ್ದ ಫ್ಲೆಕ್ಸ್ ತೆರವು..

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಶಿವವೊಗ್ಗದ ಮಾಲ್​ವೊಂದರಲ್ಲಿ ಆರಂಭವಾದ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಕುರಿತ ಫ್ಲೆಕ್ಸ್​ ಸಂಘರ್ಷ ಇನ್ನೂ ಮುಂದುವರಿದಿದ್ದು, ರಾಜ್ಯದಲ್ಲಿ ಅಲ್ಲಲ್ಲಿ ಫ್ಲೆಕ್ಸ್ ಹಾಕುವುದು ತೆರವುಗೊಳಿಸುವುದು ನಡೆದಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪ್ರಯುಕ್ತ ಶಿವಮೊಗ್ಗದ ಸಿಟಿ ಸೆಂಟರ್ ಮಾಲ್​ನಲ್ಲಿ ಆ.13ರಂದು ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ತುಮಕೂರಿನ ಎಂಪ್ರೆಸ್ ಕಾಲೇಜು … Continue reading ಸಾವರ್ಕರ್ ಫ್ಲೆಕ್ಸ್ ಸಂಘರ್ಷ ಮುಂದುವರಿಕೆ: ಅಲ್ಪಸಂಖ್ಯಾತ ಮುಖಂಡ ಹಾಕಿದ್ದ ಫ್ಲೆಕ್ಸ್ ತೆರವು..