ಸಾವರ್ಕರ್ ವಿರುದ್ಧದ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು… ಇಲ್ಲವಾದರೆ ದೂರು ದಾಖಲಿಸುತ್ತೇನೆ; ರಂಜಿತ್ ಸಾವರ್ಕರ್

ನವದೆಹಲಿ: ಸಾವರ್ಕರ್ ಬಗ್ಗೆ ನೀಡಿದ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸದಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ವೀರ್ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಹೇಳಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ರಾಹುಲ್ ಗಾಂಧಿಯಲ್ಲಿ ಕ್ಷಮೆ ಕೇಳಲು ಸೂಚನೆ ನೀಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಿಎಸ್​ಐ ನೇಮಕಾತಿ ಹಗರಣ; ಗರ್ಲ್​ಫ್ರೆಂಡ್ ಸಹಾಯದಿಂದ ತಲೆಮರೆಸಿಕೊಂಡಿದ್ದ PSI ನವೀನ್ ಬಂಧನ ರಾಹುಲ್ ಗಾಂಧಿ ಅಗೌರವದಿಂದ ಹೇಳಿಕೆಗಳನ್ನು ನೀಡುತ್ತಾರೆ. ಈ ವೇಳೆ ಅವರನ್ನು ಕಾನೂನು ತನಿಖೆಗೆ ಒಳಪಡಿಸುವಂತೆ … Continue reading ಸಾವರ್ಕರ್ ವಿರುದ್ಧದ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು… ಇಲ್ಲವಾದರೆ ದೂರು ದಾಖಲಿಸುತ್ತೇನೆ; ರಂಜಿತ್ ಸಾವರ್ಕರ್