ಯೆಸ್ ಬ್ಯಾಂಕ್ ಗ್ರಾಹಕರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ: ಎಸ್ಬಿಐ ಅಧ್ಯಕ್ಷರಿಂದ ಭರವಸೆ
ನವದೆಹಲಿ: ಯೆಸ್ ಬ್ಯಾಂಕ್ ಆರ್ಥಿಕವಾಗಿ ದಿವಾಳಿಯಾಗಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ಅದರ ಪರಿಸ್ಥಿತಿಯನ್ನು ಸುಧಾರಿಸುವ ಸಲುವಾಗಿ ಬ್ಯಾಂಕ್ನ ಸುಪರ್ದಿಗೆ ತೆಗೆದುಕೊಂಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ)ಕ್ಕೆ ಯೆಸ್ ಬ್ಯಾಂಕ್ನ ಮೇಲೆ ಹೂಡಿಕೆ ಮಾಡುವಂತೆ ಆರ್ಬಿಐ ತಿಳಿಸಿದೆ. ಹಾಗಾಗಿ ಯೆಸ್ ಬ್ಯಾಂಕ್ನ ಗ್ರಾಹಕರು ಹೆದರುವ ಅವಶ್ಯಕತೆ ಇಲ್ಲ ಎಂದು ಎಸ್ಬಿಐನ ಮುಖ್ಯಸ್ಥ ರಜನೀಶ್ ಕುಮಾರ್ ತಿಳಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ರಜನೀಶ್ ಕುಮಾರ್, “ಎಸ್ಬಿಐ ಹೆಜ್ಜೆ ಇಟ್ಟಿದೆ ಎಂದರೆ ಅಲ್ಲಿ ಗ್ರಾಹಕರು ಹೆದರುವ ಅವಶ್ಯಕತೆ ಇರುವುದಿಲ್ಲ. … Continue reading ಯೆಸ್ ಬ್ಯಾಂಕ್ ಗ್ರಾಹಕರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ: ಎಸ್ಬಿಐ ಅಧ್ಯಕ್ಷರಿಂದ ಭರವಸೆ
Copy and paste this URL into your WordPress site to embed
Copy and paste this code into your site to embed