ಲೈಂಗಿಕ ಕಿರುಕುಳ ಪ್ರಕರಣ; ಯುವ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷನಿಗೆ ಸುಪ್ರೀಂ ಕೋರ್ಟ್​ನಿಂದ ರಿಲೀಫ್​

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್​ನ ಅಧ್ಯಕ್ಷ ಬಿ.ವಿ. ಶ್ರೀನಿವಾಸ್​ಗೆ ಸುಪ್ರೀಂ ಕೋರ್ಟ್​ ರಿಲೀಫ್​ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ವಿಚಾರವಾಗಿ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದ ಶ್ರೀನಿವಅಸ್​ಗೆ ನ್ಯಾಯಾಲಯ ಬಿಗ್​ ರಿಲೀಫ್​ ನೀಡಿದೆ. ಎಂದು ಮಾತನಾಡಿಲ್ಲ ಅರ್ಜಿ ವಿಚಾರಣೆ ನಡೆಸಿದ ಬಿ.ಆರ್​. ಗವಾಯಿ ಮತ್ತು ಸಂಜಯ್​ ಕರೋಲ್​ ಅವರಿದ್ದ ದ್ವಿಸದಸ್ಯ ಪೀಠವು ವಾದ-ಪ್ರತಿವಾದವನ್ನು ಸುಧೀರ್ಘವಾಗಿ ಆಲಿಸಿ ಶ್ರೀನಿವಾಸ್​ ಅವರಿಗೆ ಜಾಮೀನು ಮಂಜುರು ಮಾಡಿದೆ. ಇದನ್ನೂ ಓದಿ: ಬಿ.ವಿ. ಶ್ರೀನಿವಾಸ್​ … Continue reading ಲೈಂಗಿಕ ಕಿರುಕುಳ ಪ್ರಕರಣ; ಯುವ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷನಿಗೆ ಸುಪ್ರೀಂ ಕೋರ್ಟ್​ನಿಂದ ರಿಲೀಫ್​