ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್​​!

ಬೆಂಗಳೂರು: ಕೆಆರ್‌ಪಿಪಿ ಪಕ್ಷ ಸ್ಥಾಪಿಸಿ ರಾಜ್ಯ ವಿಧಾನಸಭೆ ಚುನಾವಣೆ ಅಖಾಡಕ್ಕೆ ಇಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ. ಪತ್ನಿ ಅರುಣಾ ಪರ ಪ್ರಚಾರ ಮಾಡುವ ಲೆಕ್ಕಚಾರದಲ್ಲಿದ್ದ ರೆಡ್ಡಿಗೆ ಸುಪ್ರೀಂಕೋರ್ಟ್ ಬಳ್ಳಾರಿಗೆ ಪ್ರವೇಶವನ್ನು ನಿರಾಕರಿಸಿದೆ. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಾಮೀನು ಷರತ್ತು ಸಡಿಲಿಸುವಂತೆ ಕೋರಿ ಗಾಲಿ ಜನಾರ್ದನರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ. ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ  ಜನಾರ್ದನ ರೆಡ್ಡಿ ಸಲ್ಲಿಸಿದ್ದ ಹೊಸ ಅರ್ಜಿಯನ್ನು ಪುರಸ್ಕರಿಸಲು ನ್ಯಾಯಮೂರ್ತಿಗಳಾದ ಎಂಆರ್ ಶಾ … Continue reading ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್​​!