ಸಿಎಂ ಏಕನಾಥ್ ಶಿಂಧೆ ಸೇರಿ 15 ಶಾಸಕರ ಅನರ್ಹ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜುಲೈ11ಕ್ಕೆ ಮುಂದೂಡಿಕೆ
ನವದೆಹಲಿ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸೇರಿ ಅವರ ಬಣದ 15 ಶಿವಸೇನೆ ಬಂಡಾಯ ಶಾಸಕರ ವಿರುದ್ಧ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಜುಲೈ 11ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸುವಂತೆ ಕೋರಿ ಶಿವಸೇನೆ ಮುಖ್ಯಸ್ಥ ಸುನಿಲ್ ಪ್ರಭು ಅವರು ಸಲ್ಲಿಸಿರುವ ಅರ್ಜಿ ಇದಾಗಿದೆ. ಮುಖ್ಯಮಂತ್ರಿ ಸೇರಿದಂತೆ 16 ಶಾಸಕರ ವಿರುದ್ಧ ಅನರ್ಹತೆ ಪ್ರಕ್ರಿಯೆಗಳು ಬಾಕಿ ಇರುವ ಕಾರಣ ಅರ್ಜಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು … Continue reading ಸಿಎಂ ಏಕನಾಥ್ ಶಿಂಧೆ ಸೇರಿ 15 ಶಾಸಕರ ಅನರ್ಹ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜುಲೈ11ಕ್ಕೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed