ಅಲಬನೂರಿನ ಸೃಜನ್‌ಗೆ ಸ್ಕಾಲರ್‌ಶಿಪ್ ಪ್ರಶಸ್ತಿ

blank

ಸಿಂಧನೂರು: ನವದೆಹಲಿಯ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಹೋಮಿಯೋಪಥಿ ಸ್ಥಾಪಿಸಿದ ಪ್ರತಿಷ್ಠಿತ ಅಲ್ಪಾವಧಿಯ ಸ್ಟೂಡೆಂಟ್‌ಶಿಪ್ ಇನ್ ಹೋಮಿಯೋಪಥಿ ಸ್ಕಾಲರ್‌ಶಿಪ್ ಪ್ರಶಸ್ತಿಗೆ ತಾಲೂಕಿನ ಅಲಬನೂರು ಗ್ರಾಮದ ಸೃಜನ್ ಹಿರೇಮಠ ಆಯ್ಕೆಯಾಗಿದ್ದಾರೆ.

blank
blank

ಸೃಜನ್ ಅವರು ಬೆಳಗಾವಿಯ ಎ.ಎಂ.ಶೇಖ್ ಹೋಮಿಯೋಪಥಿ ವೈದ್ಯಕೀಯ ಕಾಲೇಜ್ ವಿದ್ಯಾರ್ಥಿಯಾಗಿದ್ದು, ‘40-70 ವರ್ಷ ವಯಸ್ಸಿನ ಟೈಪ್-ಎಲ್ ಮಧುಮೇಹಿಗಳಲ್ಲಿ ಹೆಪ್ಪುಗಟ್ಟಿದ ಭುಜದಲ್ಲಿ ನೋವಿನ ತೀವ್ರತೆ ಮೇಲೆ ಪೂರ್ವನಿರ್ಧರಿತ ಹೋಮಿಯೋಪಥಿ ಔಷಧಗಳ ಪರಿಣಾಮ’ ಎಂಬ ಶೀರ್ಷಿಕೆಯ ವೀಕ್ಷಣಾ ಅಧ್ಯಯನಕ್ಕಾಗಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರಿಗೆ ಡಾ.ಅಲೋಕ್ ಕಟ್ಕೋಲ್ ಮಾರ್ಗದರ್ಶನ ನೀಡಿದ್ದರು. ಇತ್ತೀಚೆಗೆ ಗುಜರಾತ್‌ನ ಗಾಂಧಿನಗರದಲ್ಲಿ ಏರ್ಪಡಿಸಿದ್ದ ವಿಶ್ವ ಹೋಮಿಯೋಪಥಿ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…