ಸ್ಕೂಲ್ ಬಸ್ಗೆ 3 ವರ್ಷದ ಬಾಲಕಿ ಬಲಿ! ತಾತನ ಮನೆ ಮುಂದೆ ಆಟವಾಡುತ್ತಿರುವಾಗಲೇ ದುರಂತ
ಯಾದಗಿರಿ: ತಾತನ ಮನೆ ಮುಂದೆ ಆಟವಾಡುತ್ತಿದ್ದ 3 ವರ್ಷದ ಬಾಲಕಿ ಮೇಲೆ ಶಾಲಾ ಬಸ್ ಹರಿದಿದ್ದು, ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ. ಇಂತಹ ದುರ್ಘಟನೆ ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ಸಂಭವಿಸಿದೆ. ವೆಂಕಟಪ್ಪ ಅವರ ಪುತ್ರಿ ಮನಸ್ವಿನಿ(3) ಮೃತ ದುರ್ದೈವಿ. ಪೋಷಕರ ಜೊತೆ ಅಜ್ಜನ ಮನೆಗೆ ಬಂದಿದ್ದ ಮನಸ್ವಿನಿ, ಮನೆ ಮುಂದೆ ಶುಕ್ರವಾರ ಬೆಳಗ್ಗೆ ಆಟವಾಡುತ್ತಿದ್ದಳು. ಈ ವೇಳೆ ಬಾಲಕಿ ಆಯತಪ್ಪಿ ರಸ್ತೆ ಮೇಲೆ ಬಿದ್ದಿದ್ದಾಳೆ. ಈ ವೇಳೆ ಬಾಲಕಿಯ ತಲೆ ಮೇಲೆ ಶಾಲಾ ಬಸ್ ಹರಿದಿದ್ದು, ಸ್ಥಳದಲ್ಲೇ … Continue reading ಸ್ಕೂಲ್ ಬಸ್ಗೆ 3 ವರ್ಷದ ಬಾಲಕಿ ಬಲಿ! ತಾತನ ಮನೆ ಮುಂದೆ ಆಟವಾಡುತ್ತಿರುವಾಗಲೇ ದುರಂತ
Copy and paste this URL into your WordPress site to embed
Copy and paste this code into your site to embed