26 ಮಕ್ಕಳಿದ್ದ ಶಾಲಾ ಬಸ್​ ಅಪಘಾತ; ದಾರಿ ತಪ್ಪಿ ಹೊಲದ ಏರಿಗೆ ಡಿಕ್ಕಿ ಹೊಡೆದ ಬಸ್…

ದಾವಣಗೆರೆ: ಇಪ್ಪತ್ತಾರು ಮಕ್ಕಳಿದ್ದ ಶಾಲಾ ಬಸ್​ ಅಪಘಾತಕ್ಕೀಡಾದ ಪ್ರಕರಣವೊಂದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೇಹಳ್ಳಿ ಗ್ರಾಮದ ಕ್ರಾಸ್ ಬಳಿ ಸಂಭವಿಸಿದೆ. ಈ ಬಸ್​ ಹಿರೇಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದ ಸಮೀಪದ ಎಸ್‌ಕೆಒಟಿ ಮೆಮೋರಿಯಲ್ ಶಾಲೆಯದ್ದಾಗಿದೆ. ಸುತ್ತಮುತ್ತಲಿನ ವಿವಿಧ ಪ್ರದೇಶಗಳ 26 ವಿದ್ಯಾರ್ಥಿಗಳನ್ನು ಕರೆದುಕೊಂಡು ಶಾಲೆಗ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಾಹನ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೊಲದ ಏರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ವೈಡ್ ಬಾಲ್​ಗೆ ತಲೆ ಕೆಳಗಾದ ಅಂಪೈರ್​!; ಅಷ್ಟಕ್ಕೂ ಆಗಿದ್ದೇನು..? 26 … Continue reading 26 ಮಕ್ಕಳಿದ್ದ ಶಾಲಾ ಬಸ್​ ಅಪಘಾತ; ದಾರಿ ತಪ್ಪಿ ಹೊಲದ ಏರಿಗೆ ಡಿಕ್ಕಿ ಹೊಡೆದ ಬಸ್…