ಶಾಲಾ ಛಾವಣಿ ಪದರ ಕುಸಿತ, ಐವರು ವಿದ್ಯಾರ್ಥಿಗಳಿಗೆ ಗಾಯ…

ಉತ್ತರಕನ್ನಡ: ರಾಜ್ಯದಲ್ಲಿ ಬಹಳಷ್ಟು ಶಾಲೆಗಳು ಶಿಥಿಲಾವಸ್ಥೆಯಲ್ಲಿರುವುದು ಇಲ್ಲವೇ ಕಳಪೆ ಕಾಮಗಾರಿಯ ಕಟ್ಟಡವನ್ನು ಹೊಂದಿರುವುದು ಹಳೆಯ ವಿಷಯವೇ. ಆ ಬಗ್ಗೆ ಬಹಳಷ್ಟು ಸುದ್ದಿಯಾಗಿದ್ದರೂ ಇನ್ನೂ ಕೆಲವೆಡೆ ಅಂಥದ್ದೇ ಪರಿಸ್ಥಿತಿ ಮುಂದುವರಿದಿದೆ. ಪರಿಣಾಮವಾಗಿ, ಇಂದು ಶಾಲೆಯೊಂದರ ಮೇಲ್ಛಾವಣಿ ಪದರ ಕುಸಿದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ನಿರ್ಮಲ ಹೃದಯ ಪ್ರಾಥಮಿಕ ಶಾಲೆಯಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದೆ. ಈ ಶಾಲೆಯ ಮಕ್ಕಳು ಮಧ್ಯಾಹ್ನ ಊಟ ಮಾಡುತ್ತಿರುವಾಗಲೇ ಶಾಲೆಯ ಮೇಲ್ಛಾವಣಿ ಪದರಗಳು ಕಿತ್ತುಕೊಂಡು ಉದುರಿವೆ. ಈ ಸಂದರ್ಭದಲ್ಲಿ ಐವರು ವಿದ್ಯಾರ್ಥಿಗಳಿಗೆ … Continue reading ಶಾಲಾ ಛಾವಣಿ ಪದರ ಕುಸಿತ, ಐವರು ವಿದ್ಯಾರ್ಥಿಗಳಿಗೆ ಗಾಯ…